Saturday, April 26, 2025
Saturday, April 26, 2025

B.Y.Raghavendra ಸ್ವದೇಶಿ ಮೇಳವು ದೇಶಿ ವಸ್ತುಗಳ ಖರೀದಿಗೆ ನಾಂದಿ ಹಾಡಲಿ- ಸಂಸದ ಬಿ.ವೈ .ರಾಘವೇಂದ್ರ

Date:

B.Y.Raghavendra ಶಿವಮೊಗ್ಗದ ಫ್ರೀಡಂ ಪಾರ್ಕ್‌ನ‌ ಆವರಣದಲ್ಲಿ ಸ್ವದೇಶೀ ಜಾಗರಣ ಮಂಚ್‌ ಆಯೋಜಿಸಿರುವ “ಸ್ವದೇಶಿ ಮೇಳ”ದ ಅದ್ಧೂರಿ ಉದ್ಘಾಟನಾ ಸಮಾರಂಭದಲ್ಲಿ ಬಿ.ವೈ.ರಾಘವೇಂದ್ರ ಅವರು ಪಾಲ್ಗೊಂಡಿದ್ದರು.

ಸ್ವದೇಶಿ ಮೆರುಗಿನೊಂದಿಗೆ ನೆರವೇರಿದ ಈ ಸಮಾರಂಭದಲ್ಲಿ ಪರಮ ಪೂಜ್ಯ ತರಳಬಾಳು ಜಗದ್ಗುರು ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ , ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ,
ಅವರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

B.Y.Raghavendra ಸ್ವದೇಶಿ, ಸ್ವಾವಲಂಬನೆಯ ಸಂಕೇತವಾಗಿರುವ “ಸ್ವದೇಶಿ ಮೇಳ” ಡಿ.10ರವರೆಗೆ ನಡೆಯಲಿದ್ದು ಈ ಮೇಳದಲ್ಲಿ ಶಿವಮೊಗ್ಗ ಜನತೆ ಪಾಲ್ಗೊಂಡು, ದೇಶಿ ವಸ್ತುಗಳ ಖರೀದಿಗೆ ನಾಂದಿ ಹಾಡಲಿ ಎಂದು ಬಿ.ವೈ. ರಾಘವೇಂದ್ರ ಅವರು ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

National Defense University ಪಠ್ಯಕ್ರಮದ ರಚನೆ & ಕೌಶಲ್ಯಾಭಿವೃದ್ಧಿಗೆಒತ್ತು-ರಾಷ್ಟ್ರೀಯ ರಕ್ಷಾ ವಿವಿಯಲ್ಲಿ ವೃತ್ತಿ ಸಮಾಲೋಚನೆ ಯಶಸ್ವಿ

National Defense University ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ (RRU), ಶಿವಮೊಗ್ಗ ಕ್ಯಾಂಪಸ್ನಲ್ಲಿ,...

Digital library ಹೊಸ ವಿಷಯ ಕಲಿಕೆ ಸಂಗಡ ಮಕ್ಕಳು ದೈಹಿಕ & ಮಾನಸಿಕ ದೃಢತೆ ಸಾಧಿಸಬೇಕು- ವೀರೇಶ್ ಕ್ಯಾತನಕೊಪ್ಪ

Digital library ಮಕ್ಕಳಿಗೆ ಬೇಸಿಗೆ ಶಿಬಿರಗಳು ಅತ್ಯಂತ ಅವಶ್ಯಕ ಎಂದು ಸೂಗುರು...

CM siddharamaih ಪಹಲ್ಗಾಮ್ ದುರ್ಘಟನೆ‌ ಗುಪ್ತಚರ ವ್ಯವಸ್ಥೆಯ ವೈಫಲ್ಯ- ಮುಖ್ಯಮಂತ್ರಿ ಸಿದ್ಧರಾಮಯ್ಯ

CM siddharamaih ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ...