Thursday, June 18, 2026
Thursday, June 18, 2026

B.Y.Raghavendra ಸ್ವದೇಶಿ ಮೇಳವು ದೇಶಿ ವಸ್ತುಗಳ ಖರೀದಿಗೆ ನಾಂದಿ ಹಾಡಲಿ- ಸಂಸದ ಬಿ.ವೈ .ರಾಘವೇಂದ್ರ

Date:

B.Y.Raghavendra ಶಿವಮೊಗ್ಗದ ಫ್ರೀಡಂ ಪಾರ್ಕ್‌ನ‌ ಆವರಣದಲ್ಲಿ ಸ್ವದೇಶೀ ಜಾಗರಣ ಮಂಚ್‌ ಆಯೋಜಿಸಿರುವ “ಸ್ವದೇಶಿ ಮೇಳ”ದ ಅದ್ಧೂರಿ ಉದ್ಘಾಟನಾ ಸಮಾರಂಭದಲ್ಲಿ ಬಿ.ವೈ.ರಾಘವೇಂದ್ರ ಅವರು ಪಾಲ್ಗೊಂಡಿದ್ದರು.

ಸ್ವದೇಶಿ ಮೆರುಗಿನೊಂದಿಗೆ ನೆರವೇರಿದ ಈ ಸಮಾರಂಭದಲ್ಲಿ ಪರಮ ಪೂಜ್ಯ ತರಳಬಾಳು ಜಗದ್ಗುರು ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ , ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ,
ಅವರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

B.Y.Raghavendra ಸ್ವದೇಶಿ, ಸ್ವಾವಲಂಬನೆಯ ಸಂಕೇತವಾಗಿರುವ “ಸ್ವದೇಶಿ ಮೇಳ” ಡಿ.10ರವರೆಗೆ ನಡೆಯಲಿದ್ದು ಈ ಮೇಳದಲ್ಲಿ ಶಿವಮೊಗ್ಗ ಜನತೆ ಪಾಲ್ಗೊಂಡು, ದೇಶಿ ವಸ್ತುಗಳ ಖರೀದಿಗೆ ನಾಂದಿ ಹಾಡಲಿ ಎಂದು ಬಿ.ವೈ. ರಾಘವೇಂದ್ರ ಅವರು ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...