Wednesday, September 16, 2026
Wednesday, September 16, 2026

B.Y.Raghavendra ಸ್ವದೇಶಿ ಮೇಳವು ದೇಶಿ ವಸ್ತುಗಳ ಖರೀದಿಗೆ ನಾಂದಿ ಹಾಡಲಿ- ಸಂಸದ ಬಿ.ವೈ .ರಾಘವೇಂದ್ರ

Date:

B.Y.Raghavendra ಶಿವಮೊಗ್ಗದ ಫ್ರೀಡಂ ಪಾರ್ಕ್‌ನ‌ ಆವರಣದಲ್ಲಿ ಸ್ವದೇಶೀ ಜಾಗರಣ ಮಂಚ್‌ ಆಯೋಜಿಸಿರುವ “ಸ್ವದೇಶಿ ಮೇಳ”ದ ಅದ್ಧೂರಿ ಉದ್ಘಾಟನಾ ಸಮಾರಂಭದಲ್ಲಿ ಬಿ.ವೈ.ರಾಘವೇಂದ್ರ ಅವರು ಪಾಲ್ಗೊಂಡಿದ್ದರು.

ಸ್ವದೇಶಿ ಮೆರುಗಿನೊಂದಿಗೆ ನೆರವೇರಿದ ಈ ಸಮಾರಂಭದಲ್ಲಿ ಪರಮ ಪೂಜ್ಯ ತರಳಬಾಳು ಜಗದ್ಗುರು ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ , ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ,
ಅವರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

B.Y.Raghavendra ಸ್ವದೇಶಿ, ಸ್ವಾವಲಂಬನೆಯ ಸಂಕೇತವಾಗಿರುವ “ಸ್ವದೇಶಿ ಮೇಳ” ಡಿ.10ರವರೆಗೆ ನಡೆಯಲಿದ್ದು ಈ ಮೇಳದಲ್ಲಿ ಶಿವಮೊಗ್ಗ ಜನತೆ ಪಾಲ್ಗೊಂಡು, ದೇಶಿ ವಸ್ತುಗಳ ಖರೀದಿಗೆ ನಾಂದಿ ಹಾಡಲಿ ಎಂದು ಬಿ.ವೈ. ರಾಘವೇಂದ್ರ ಅವರು ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...