Wednesday, April 22, 2026
Wednesday, April 22, 2026

R.Ashok ರೈತರೇನು ಅನ್ಯಾಯ ಮಾಡಿದ್ದಾರೆ?

Date:

R.Ashok ರಾಜ್ಯದಲ್ಲಿ ಬಂದಿರುವ ಬರದಿಂದಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬಂದಿದೆ. ಆದರೆ ರೈತರಿಗೆ ಅನುದಾನ ಕೊಡಲು ಸರ್ಕಾರಕ್ಕೆ ಹಣವಿಲ್ಲ. ಆದರೆ ಮೌಲ್ವಿಗಳ ಸಭೆಯಲ್ಲಿ ಹತ್ತು ಸಾವಿರ ಕೋಟಿ ರೂ. ಅನುದಾನ ನೀಡುವುದಾಗಿ( ಸಿದ್ಧರಾಮಯ್ಯನವರು) ಘೋಷಿಸಿದ್ದಾರೆ. ಇದು ಸಂಪೂರ್ಣವಾಗಿ ತಪ್ಪು ಎಂದು ವಿಪಕ್ಷನಾಯಕ ಆರ್ .ಅಶೋಕ್ ಅವರು ತಿಳಿಸಿದ್ದಾರೆ.

R.Ashok ಅಲ್ಪಸಂಖ್ಯಾತರಿಗೆ ಹತ್ತು ಸಾವಿರ ಕೋಟಿ ನೀಡುವುದಾದರೆ ರೈತರೇನು ಅನ್ಯಾಯ ಮಾಡಿದ್ದಾರೆ ?
ಎಂದು ಆರ್ .ಅಶೋಕ್ ವಿಧಾನ ಸಭೆಯಲ್ಲಿ ಸರ್ಕಾರಕ್ಕೆ ಪ್ರಶ್ನೆ ಹಾಕಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Chennasappa ಪೆಹಲ್ಗಾಮ್ ದುರಂತ. ಹುತಾತ್ಮ ಮಂಜುನಾಥ್ ಅವರನ್ನ ಸ್ಮರಿಸಿ, ಪ್ರಣಾಮ ಸಲ್ಲಿಸಿದ ಶಾಸಕ‌ ಚೆನ್ನಿ

S.N. Chennasappa ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ...

Dr. Ambedkar ನಿರಾಶ್ರಿತರ ಕೇಂದ್ರದಲ್ಲಿ ಸೌರಮಾನ ಯುಗಾದಿ ಮತ್ತು ಡಾ.ಅಂಬೇಡ್ಕರ್ ದಿನಾಚರಣೆ

Dr. Ambedkar ಸೌರಮಾನ ಯುಗಾದಿ ಹಾಗೂ ಅಂಬೇಡ್ಕರ್ ಜಯಂತಿ ಪ್ರಯುಕ್ತ, ನಿರಾಶ್ರಿತರ...

CM Siddharamaiah ಮಾನವನಿಂದ ಪ್ರಕೃತಿಯ ಮೇಲಿನ ದಬ್ಬಾಳಿಕೆ ನಿಲ್ಲಬೇಕು- ಮುಖ್ಯಮಂತ್ರಿ ಸಿದ್ಧರಾಮಯ್ಯ

CM Siddharamaiah ಸಕಲ ಜೀವರಾಶಿಗಳಿಗೂ ವಾಸಿಸಲು ಯೋಗ್ಯವಿರುವ ಏಕೈಕ ಗ್ರಹ ಭೂಮಿ....