Friday, March 20, 2026
Friday, March 20, 2026

Leelavathi Death ನೆನಪು ಅಮರ…

Date:

Leelavathi Death ಬರಹ: ಎಚ್.ಬಿ.ಮಂಜುನಾಥ್.ದಾವಣಗೆರೆ

ಲೀಲಾವತಿಯವರು ‘ತುಂಬಿದ ಕೊಡ’ ಚಲನಚಿತ್ರದ ಚಿತ್ರೀಕರಣ ಸಂದರ್ಭದಲ್ಲಿ ದಾವಣಗೆರೆಗೆ ಆಗಮಿಸಿದ್ದರು. ದಾವಣಗೆರೆಯ ನಗರ ಸಭೆಯ ಎದುರು, ರಾಜನಹಳ್ಳಿ ಹನುಮಂತಪ್ಪನವರ ಛತ್ರದ ಎದುರು,ಪಿ ಜೆ ಬಡಾವಣೆಯ ಖಮಿತ್ಕಲ್ ಈಶ್ವರಪ್ಪ ರಾಮ ದೇವಸ್ಥಾನದ ಎದುರು, ಹಳೆ ನಗರದ ಸರ್ಕಾರಿ ಆಸ್ಪತ್ರೆ ಎದುರು ಲೀಲಾವತಿಯವರು ನಡೆದು ಬರುವ ದೃಶ್ಯ ಹಾಗೂ ಅಲ್ಲೇ ಸಮೀಪದ ಚಾಮರಾಜ ವೃತದಲ್ಲಿ ಜಯಂತಿಯವರು ಚಲಾಯಿಸುತ್ತಿದ್ದ ಕಾರಿಗೆ ಲೀಲಾವತಿಯವರು ಎದುರಾಗಿ ಬೀಳುವ ದೃಶ್ಯ ಎಲ್ಲವು ಚಿತ್ರೀಕರಣವಾಗಿತ್ತು, ನಾನು ಆಗ ಇದನ್ನೆಲ್ಲ ನೋಡಿದ್ದೆ ಈ ಚಿತ್ರಕ್ಕಾಗಿ ಜನಪ್ರಿಯ ಹಾಡು ‘ಅಂತಿಂಥ ಹೆಣ್ಣು ನೀನಲ್ಲ, ನಿನ್ನಂತ ಹೆಣ್ಣು ಇನ್ನಿಲ್ಲ….” ಎನ್ನುವುದನ್ನು ಪಿ ಕಾಳಿಂಗರಾಯರು ಹಾಡಿರುವುದು. ಈ ಚಲನ ಚಿತ್ರದಲ್ಲಿ ಲೀಲಾವತಿಯವರ ಜೊತೆ ರಾಜಕುಮಾರ್ ಜಯಂತಿ ಹಾಗೂ ನಮ್ಮ ನಗರದ ಚಿಂದೋಡಿ ಲೀಲಾ ಮುಂತಾದವರು ಪ್ರಧಾನ ಭೂಮಿಕೆಯಲ್ಲಿ ನಟಿಸಿದ್ದರು. ಮೇಲಿನ ಚಿತ್ರದಲ್ಲಿ ಲೀಲಾವತಿಯವರು ನಗರಸಭೆ ಎದುರು ಬರುತ್ತಿರುವುದು ಹಾಗೂ ಎರಡನೆಯ ಚಿತ್ರದಲ್ಲಿ ಪಿ ಜೆ ಬಡಾವಣೆಯ ರಾಮ ದೇವಸ್ಥಾನದ Leelavathi Death ಎದುರು ಬರುತ್ತಿರುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...