Monday, February 2, 2026
Monday, February 2, 2026

Leelavathi Death ನೆನಪು ಅಮರ…

Date:

Leelavathi Death ಬರಹ: ಎಚ್.ಬಿ.ಮಂಜುನಾಥ್.ದಾವಣಗೆರೆ

ಲೀಲಾವತಿಯವರು ‘ತುಂಬಿದ ಕೊಡ’ ಚಲನಚಿತ್ರದ ಚಿತ್ರೀಕರಣ ಸಂದರ್ಭದಲ್ಲಿ ದಾವಣಗೆರೆಗೆ ಆಗಮಿಸಿದ್ದರು. ದಾವಣಗೆರೆಯ ನಗರ ಸಭೆಯ ಎದುರು, ರಾಜನಹಳ್ಳಿ ಹನುಮಂತಪ್ಪನವರ ಛತ್ರದ ಎದುರು,ಪಿ ಜೆ ಬಡಾವಣೆಯ ಖಮಿತ್ಕಲ್ ಈಶ್ವರಪ್ಪ ರಾಮ ದೇವಸ್ಥಾನದ ಎದುರು, ಹಳೆ ನಗರದ ಸರ್ಕಾರಿ ಆಸ್ಪತ್ರೆ ಎದುರು ಲೀಲಾವತಿಯವರು ನಡೆದು ಬರುವ ದೃಶ್ಯ ಹಾಗೂ ಅಲ್ಲೇ ಸಮೀಪದ ಚಾಮರಾಜ ವೃತದಲ್ಲಿ ಜಯಂತಿಯವರು ಚಲಾಯಿಸುತ್ತಿದ್ದ ಕಾರಿಗೆ ಲೀಲಾವತಿಯವರು ಎದುರಾಗಿ ಬೀಳುವ ದೃಶ್ಯ ಎಲ್ಲವು ಚಿತ್ರೀಕರಣವಾಗಿತ್ತು, ನಾನು ಆಗ ಇದನ್ನೆಲ್ಲ ನೋಡಿದ್ದೆ ಈ ಚಿತ್ರಕ್ಕಾಗಿ ಜನಪ್ರಿಯ ಹಾಡು ‘ಅಂತಿಂಥ ಹೆಣ್ಣು ನೀನಲ್ಲ, ನಿನ್ನಂತ ಹೆಣ್ಣು ಇನ್ನಿಲ್ಲ….” ಎನ್ನುವುದನ್ನು ಪಿ ಕಾಳಿಂಗರಾಯರು ಹಾಡಿರುವುದು. ಈ ಚಲನ ಚಿತ್ರದಲ್ಲಿ ಲೀಲಾವತಿಯವರ ಜೊತೆ ರಾಜಕುಮಾರ್ ಜಯಂತಿ ಹಾಗೂ ನಮ್ಮ ನಗರದ ಚಿಂದೋಡಿ ಲೀಲಾ ಮುಂತಾದವರು ಪ್ರಧಾನ ಭೂಮಿಕೆಯಲ್ಲಿ ನಟಿಸಿದ್ದರು. ಮೇಲಿನ ಚಿತ್ರದಲ್ಲಿ ಲೀಲಾವತಿಯವರು ನಗರಸಭೆ ಎದುರು ಬರುತ್ತಿರುವುದು ಹಾಗೂ ಎರಡನೆಯ ಚಿತ್ರದಲ್ಲಿ ಪಿ ಜೆ ಬಡಾವಣೆಯ ರಾಮ ದೇವಸ್ಥಾನದ Leelavathi Death ಎದುರು ಬರುತ್ತಿರುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...