Thursday, August 13, 2026
Thursday, August 13, 2026

Leelavathi Death ನೆನಪು ಅಮರ…

Date:

Leelavathi Death ಬರಹ: ಎಚ್.ಬಿ.ಮಂಜುನಾಥ್.ದಾವಣಗೆರೆ

ಲೀಲಾವತಿಯವರು ‘ತುಂಬಿದ ಕೊಡ’ ಚಲನಚಿತ್ರದ ಚಿತ್ರೀಕರಣ ಸಂದರ್ಭದಲ್ಲಿ ದಾವಣಗೆರೆಗೆ ಆಗಮಿಸಿದ್ದರು. ದಾವಣಗೆರೆಯ ನಗರ ಸಭೆಯ ಎದುರು, ರಾಜನಹಳ್ಳಿ ಹನುಮಂತಪ್ಪನವರ ಛತ್ರದ ಎದುರು,ಪಿ ಜೆ ಬಡಾವಣೆಯ ಖಮಿತ್ಕಲ್ ಈಶ್ವರಪ್ಪ ರಾಮ ದೇವಸ್ಥಾನದ ಎದುರು, ಹಳೆ ನಗರದ ಸರ್ಕಾರಿ ಆಸ್ಪತ್ರೆ ಎದುರು ಲೀಲಾವತಿಯವರು ನಡೆದು ಬರುವ ದೃಶ್ಯ ಹಾಗೂ ಅಲ್ಲೇ ಸಮೀಪದ ಚಾಮರಾಜ ವೃತದಲ್ಲಿ ಜಯಂತಿಯವರು ಚಲಾಯಿಸುತ್ತಿದ್ದ ಕಾರಿಗೆ ಲೀಲಾವತಿಯವರು ಎದುರಾಗಿ ಬೀಳುವ ದೃಶ್ಯ ಎಲ್ಲವು ಚಿತ್ರೀಕರಣವಾಗಿತ್ತು, ನಾನು ಆಗ ಇದನ್ನೆಲ್ಲ ನೋಡಿದ್ದೆ ಈ ಚಿತ್ರಕ್ಕಾಗಿ ಜನಪ್ರಿಯ ಹಾಡು ‘ಅಂತಿಂಥ ಹೆಣ್ಣು ನೀನಲ್ಲ, ನಿನ್ನಂತ ಹೆಣ್ಣು ಇನ್ನಿಲ್ಲ….” ಎನ್ನುವುದನ್ನು ಪಿ ಕಾಳಿಂಗರಾಯರು ಹಾಡಿರುವುದು. ಈ ಚಲನ ಚಿತ್ರದಲ್ಲಿ ಲೀಲಾವತಿಯವರ ಜೊತೆ ರಾಜಕುಮಾರ್ ಜಯಂತಿ ಹಾಗೂ ನಮ್ಮ ನಗರದ ಚಿಂದೋಡಿ ಲೀಲಾ ಮುಂತಾದವರು ಪ್ರಧಾನ ಭೂಮಿಕೆಯಲ್ಲಿ ನಟಿಸಿದ್ದರು. ಮೇಲಿನ ಚಿತ್ರದಲ್ಲಿ ಲೀಲಾವತಿಯವರು ನಗರಸಭೆ ಎದುರು ಬರುತ್ತಿರುವುದು ಹಾಗೂ ಎರಡನೆಯ ಚಿತ್ರದಲ್ಲಿ ಪಿ ಜೆ ಬಡಾವಣೆಯ ರಾಮ ದೇವಸ್ಥಾನದ Leelavathi Death ಎದುರು ಬರುತ್ತಿರುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...