Saturday, June 20, 2026
Saturday, June 20, 2026

CM Siddharamaih ಪ್ರತಿಯೊಬ್ಬರ ಬದುಕುವ ಹಕ್ಕನ್ನ ಖಾತ್ರಿಪಡಿಸುವುದು ಸರ್ಕಾರಗಳ ಕರ್ತವ್ಯ- ಸಿದ್ಧರಾಮಯ್ಯ

Date:

CM Siddharamaih ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಭ ಕೋರಿದ್ದಾರೆ.

ಪ್ರತಿಯೊಬ್ಬರ ಬದುಕುವ ಹಕ್ಕನ್ನು ಖಾತ್ರಿಪಡಿಸುವುದು ವಿಶ್ವದ ಪ್ರತಿಯೊಂದು ದೇಶದ ಸರ್ಕಾರಗಳ ಆದ್ಯ ಕರ್ತವ್ಯ ಎಂದಿದ್ದಾರೆ.

CM Siddharamaih ಮಾನವ ಹಕ್ಕುಗಳ ಮೇಲೆ ದಾಳಿ ಹೆಚ್ಚಾಗುತ್ತಿರುವ ಈ ದಿನಮಾನದಲ್ಲಿ ಜಾತಿ, ಧರ್ಮ, ಲಿಂಗ, ಭಾಷೆ, ಬಣ್ಣದ ಆಧಾರದ ಮೇಲೆ ಭೇದ ಭಾವವಿಲ್ಲದ ಸಮಾನ ಘನತೆ, ಸ್ವಾತಂತ್ರ್ಯ ಹಾಗೂ ನ್ಯಾಯವನ್ನು ಪ್ರತಿಯೊಬ್ಬ ಮನುಷ್ಯನಿಗೂ ಒದಗಿಸಲು ಇಡೀ ವಿಶ್ವ ಇಂದು ಒಂದಾಗಬೇಕು ಎಂದು ಶುಭ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಪಿಎಂ- ವಿಬಿಆರ್ ವೈ ಯೋಜನೆಯಿಂದ ಉದ್ಯೋಗ ಸೃಷ್ಠಿ- ಬಿ.ವೈ.ರಾಘವೇಂದ್ರ

B.Y. Raghavendra ಪ್ರಧಾನ ಮಂತ್ರಿ ವಿಕಸಿತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ...

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...