Wednesday, May 6, 2026
Wednesday, May 6, 2026

CM Siddharamaih ಪ್ರತಿಯೊಬ್ಬರ ಬದುಕುವ ಹಕ್ಕನ್ನ ಖಾತ್ರಿಪಡಿಸುವುದು ಸರ್ಕಾರಗಳ ಕರ್ತವ್ಯ- ಸಿದ್ಧರಾಮಯ್ಯ

Date:

CM Siddharamaih ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಭ ಕೋರಿದ್ದಾರೆ.

ಪ್ರತಿಯೊಬ್ಬರ ಬದುಕುವ ಹಕ್ಕನ್ನು ಖಾತ್ರಿಪಡಿಸುವುದು ವಿಶ್ವದ ಪ್ರತಿಯೊಂದು ದೇಶದ ಸರ್ಕಾರಗಳ ಆದ್ಯ ಕರ್ತವ್ಯ ಎಂದಿದ್ದಾರೆ.

CM Siddharamaih ಮಾನವ ಹಕ್ಕುಗಳ ಮೇಲೆ ದಾಳಿ ಹೆಚ್ಚಾಗುತ್ತಿರುವ ಈ ದಿನಮಾನದಲ್ಲಿ ಜಾತಿ, ಧರ್ಮ, ಲಿಂಗ, ಭಾಷೆ, ಬಣ್ಣದ ಆಧಾರದ ಮೇಲೆ ಭೇದ ಭಾವವಿಲ್ಲದ ಸಮಾನ ಘನತೆ, ಸ್ವಾತಂತ್ರ್ಯ ಹಾಗೂ ನ್ಯಾಯವನ್ನು ಪ್ರತಿಯೊಬ್ಬ ಮನುಷ್ಯನಿಗೂ ಒದಗಿಸಲು ಇಡೀ ವಿಶ್ವ ಇಂದು ಒಂದಾಗಬೇಕು ಎಂದು ಶುಭ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...

MESCOM ಮೇ 7 ಮತ್ತು 8 ರಂದು ಶಿವಮೊಗ್ಗದ ಅಚ್ಯುತ್ ರಾವ್ ಲೇಔಟ್,ಜೈಲ್ ರಸ್ತೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ...