Monday, December 15, 2025
Monday, December 15, 2025

Jagadguru Panchacharya Seva Samiti ಚಿಕ್ಕಮಗಳೂರಿನಲ್ಲಿ ಸಂಭ್ರಮದ ದೀಪೋತ್ಸವ

Date:

Jagadguru Panchacharya Seva Samiti ಚಿಕ್ಕಮಗಳೂರುನಗರದ ರೇಣುಕಾಚಾರ್ಯ ಕಲ್ಯಾಣ ಮಂಟಪದ ಆವರಣದಲ್ಲಿರುವ ಶ್ರೀ ರೇಣುಕಾಚಾರ್ಯ ಮಂದಿರದಲ್ಲಿ ಕಾರ್ತೀಕ ದೀಪೋತ್ಸವ ಪ್ರಯುಕ್ತ ಜಗದ್ಗುರು ಪಂಚಾಚಾರ್ಯ ಸೇವಾ ಸಮಿತಿ ವತಿಯಿಂದ ವಿಶೇಷ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಸೇವಾ ಸಮಿತಿ ಅಧ್ಯಕ್ಷ ವೀರಭದ್ರಯ್ಯ ಕಳೆದ ಐದು ವರ್ಷಗಳಿಂದ ಕಾರ್ತೀಕ ದೀಪೋತ್ಸವ ಅಂಗವಾಗಿ ಸಮಿತಿಯಿಂದ ಪೂಜಾಕೈಂಕಾರ್ಯಗಳ ನಡೆಸಿಕೊಂಡು ಬರಲಾಗುತ್ತಿದೆ.
ಇಂದು ಸಹ ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳ ಸಮ್ಮುಖದಲ್ಲಿ ದೇವಿಗೆ ಪೂಜೆ, ಅಭಿಷೇಕ ಹಾಗೂ ಪ್ರಸಾದ ವಿತರಣೆ ನಡೆ ಸಲಾಯಿತು ಎಂದು ತಿಳಿಸಿದರು.

Jagadguru Panchacharya Seva Samiti ಈ ಸಂದರ್ಭದಲ್ಲಿ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಹೆಚ್.ಬಿ.ಚಂದ್ರಶೇಖರಯ್ಯ, ಖಜಾಂಚಿ ಎಸ್.ರಮೇಶ್, ಸಂಘಟನಾ ಕಾರ್ಯದರ್ಶಿಪಂಚಾಕ್ಷರಿ, ಸದಸ್ಯರುಗಳಾದ ಲೋಕೇಶ್, ಓಂಕಾರಸ್ವಾಮಿ, ಉಮಾ ಶಂಕರ್, ಯೋಗೀಶ್, ನಂದೀಶ್ ಸೇರಿದಂತೆ ಮಹಿಳೆಯರು, ಮಕ್ಕಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...