Saturday, June 20, 2026
Saturday, June 20, 2026

Jagadguru Panchacharya Seva Samiti ಚಿಕ್ಕಮಗಳೂರಿನಲ್ಲಿ ಸಂಭ್ರಮದ ದೀಪೋತ್ಸವ

Date:

Jagadguru Panchacharya Seva Samiti ಚಿಕ್ಕಮಗಳೂರುನಗರದ ರೇಣುಕಾಚಾರ್ಯ ಕಲ್ಯಾಣ ಮಂಟಪದ ಆವರಣದಲ್ಲಿರುವ ಶ್ರೀ ರೇಣುಕಾಚಾರ್ಯ ಮಂದಿರದಲ್ಲಿ ಕಾರ್ತೀಕ ದೀಪೋತ್ಸವ ಪ್ರಯುಕ್ತ ಜಗದ್ಗುರು ಪಂಚಾಚಾರ್ಯ ಸೇವಾ ಸಮಿತಿ ವತಿಯಿಂದ ವಿಶೇಷ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಸೇವಾ ಸಮಿತಿ ಅಧ್ಯಕ್ಷ ವೀರಭದ್ರಯ್ಯ ಕಳೆದ ಐದು ವರ್ಷಗಳಿಂದ ಕಾರ್ತೀಕ ದೀಪೋತ್ಸವ ಅಂಗವಾಗಿ ಸಮಿತಿಯಿಂದ ಪೂಜಾಕೈಂಕಾರ್ಯಗಳ ನಡೆಸಿಕೊಂಡು ಬರಲಾಗುತ್ತಿದೆ.
ಇಂದು ಸಹ ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳ ಸಮ್ಮುಖದಲ್ಲಿ ದೇವಿಗೆ ಪೂಜೆ, ಅಭಿಷೇಕ ಹಾಗೂ ಪ್ರಸಾದ ವಿತರಣೆ ನಡೆ ಸಲಾಯಿತು ಎಂದು ತಿಳಿಸಿದರು.

Jagadguru Panchacharya Seva Samiti ಈ ಸಂದರ್ಭದಲ್ಲಿ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಹೆಚ್.ಬಿ.ಚಂದ್ರಶೇಖರಯ್ಯ, ಖಜಾಂಚಿ ಎಸ್.ರಮೇಶ್, ಸಂಘಟನಾ ಕಾರ್ಯದರ್ಶಿಪಂಚಾಕ್ಷರಿ, ಸದಸ್ಯರುಗಳಾದ ಲೋಕೇಶ್, ಓಂಕಾರಸ್ವಾಮಿ, ಉಮಾ ಶಂಕರ್, ಯೋಗೀಶ್, ನಂದೀಶ್ ಸೇರಿದಂತೆ ಮಹಿಳೆಯರು, ಮಕ್ಕಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಪಿಎಂ- ವಿಬಿಆರ್ ವೈ ಯೋಜನೆಯಿಂದ ಉದ್ಯೋಗ ಸೃಷ್ಠಿ- ಬಿ.ವೈ.ರಾಘವೇಂದ್ರ

B.Y. Raghavendra ಪ್ರಧಾನ ಮಂತ್ರಿ ವಿಕಸಿತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ...

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...