Friday, December 5, 2025
Friday, December 5, 2025

Kannada Rajyotsava ಜನಮನಗೆದ್ದ ಕಲಾಕೌಸ್ತುಭ ಕನ್ನಡ ರಾಜ್ಯೋತ್ಸವ

Date:

Kannada Rajyotsava ರಿಪ್ಪನ್‌ಪೇಟೆ ಪಟ್ಟಣದ ಕಲಾ ಕೌಸ್ತುಭ ಕನ್ನಡ ಸಂಘ ಶುಕ್ರವಾರ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವದ ಅದ್ಧೂರಿ ಕನ್ನಡ ಸಂಭ್ರಮದಲ್ಲಿ ಚಂಡೆ ನೃತ್ಯ,ವಿದ್ಯಾರ್ಥಿಗಳ ವಾದ್ಯ ಘೋಷ್ ಮೆರವಣಿಗೆಗೆ ಮೆರಗು ನೀಡಿತ್ತು .

ಕಲಾ ಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷರಾದ ಪ್ರವೀಣ್ ಕನ್ನಡ ಧ್ವಜಾರೋಹಣ ನೆರವೇರಿಸಿದರು.ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರೆಗೆ ಪಿಎಸ್‌ಐ ಪ್ರವೀಣ್ ಎಸ್ ಪಿ ಚಾಲನೆ ನೀಡಿದರು.

ಈ ಮೆರವಣಿಗೆಯಲ್ಲಿ ಚಂಡೆ ನೃತ್ಯ, ವಿವಿಧ ಶಾಲಾ ಕಾಲೇಜುಗಳ ವಾದ್ಯ ಘೋಷ್ ಮೆರವಣಿಗೆಗೆ ಸಾಥ್ ನೀಡಿದವು .

ತೆರೆದ ವಾಹನದಲ್ಲಿ ಅನಾವರಣಗೊಂಡ ಭಾರೀ ಗಾತ್ರದ ತಾಯಿ ಭುವನೇಶ್ವರಿ ಹಾಗೂ ರಾಷ್ಟ್ರ ಶಕ, ಪುರುಷರ ವಿವಿಧ ವೇಷ ಭೂಷಣಗಳ ಧಿರಿಸು ತೊಟ್ಟು ಸಂಭ್ರಮಿಸಿದ ಪುಟಾಣಿಗಳ ಸಾಲು , ಸಹಸ್ರಾರು ಸಂಖ್ಯೆಯ ಶಾಲಾ, ಕಾಲೇಜು ವಿದ್ಯಾರ್ಥಿಗಳ ಪಥಸಂಚಲನದ ಅಕರ್ಷಣೆಯ ಮೆರವಣಿಗೆ ದಾರಿಹೋಕರನ್ನು ತನ್ನತ್ತ ಸೆಳೆಯುವಂತೆ ಮಾಡಿತ್ತು.

Kannada Rajyotsava ಈ ಸಂಧರ್ಭದಲ್ಲಿ ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷೆ ಲೀಲಾ ಶಂಕರ್,ಸಂಘದ ಪ್ರಧಾನ ಕಾರ್ಯದರ್ಶಿ ಶೈಲಾ ಪ್ರಭು ,ಗ್ರಾ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ,ಗ್ರಾಪಂ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ ,
ಸಮಿತಿಯ ಪ್ರಮುಖರಾದ ಎಂ ಬಿ ಮಂಜುನಾಥ್, ಸುರೇಶ್ ಸಿಂಗ್,ಆರ್ ಟಿ ಗೋಪಾಲ್,ನಾಗರತ್ನ ದೇವರಾಜ್,ಹಿರಿಯಣ್ಣ ಭಂಡಾರಿ, ಉಮಾ ಸುರೇಶ್ ,ಗ್ರಾಪಂ ಸದಸ್ಯರಾದ ಮಹಾಲಕ್ಷ್ಮಿ , ದೀಪಾ ಸುಧೀರ್ ,ಅಶ್ವಿನಿ ರವಿಶಂಕರ್ ,ಪದ್ಮಾ ಸುರೇಶ್,ಲಕ್ಷ್ಮಿ ಶ್ರೀನಿವಾಸ್ ,ರಂಜನ್ ,ರಾಮಚಂದ್ರ ಬಿ , ಹಾಗೂ ಮತ್ತು ಸಿಬ್ಬಂದಿ ವರ್ಗ ಸೇರಿದಂತೆ ಆಟೊ ಚಾಲಕರ ಮತ್ತು ಮಾಲಕರ ಸಂಘದ ಸದಸ್ಯರು , ವಿವಿಧ ಸಂಘ ಸಂಸ್ಥೆಗಳ ಮತ್ತು ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜ್ ಶಿಕ್ಷಣ ಸಂಸ್ಥೆಯ ಪ್ರಮುಖರು ಕರ್ನಾಟಕ ರಾಜ್ಯೋತ್ಸವದ ಮೆರವಣಿಗೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...