Tuesday, February 3, 2026
Tuesday, February 3, 2026

Dheeraj Sahu ಐಟಿ ಯಿಂದ ಬೃಹತ್ ಕಾರ್ಯಾಚರಣೆ: ಸಂಸದರ ಸ್ವಗೃಹದಲ್ಲಿ ₹ 200 ಕೋಟಿಗೂ ಅಧಿಕ ಹಣ ಪತ್ತೆ

Date:

Dheeraj Sahu ಜಾರ್ಖಂಡ್‌ನ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಧೀರಜ್ ಸಾಹು ಮನೆ ಮತ್ತು ಇನ್ನಿತರ ಸಂಸ್ಥಾಪನೆಗಳ ಮೇಲೆ ಆದಾಯ ಕರ ದಾಳಿ ನಡೆಸಿ ಕಂತೆ ಕಂತೆ ನೋಟುಗಳನ್ನು ಜಪ್ತಿ ಮಾಡಿದೆ.
ಇದೀಗ ಈ ಸುದ್ದಿ ಭಾರಿ ಚರ್ಚೆಗೊಳಗಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸ್ವತಹ ಇದಕ್ಕೆ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ .

ಅದಾಯ ತೆರಿಗೆ ಇಲಾಖೆ ಬುಧವಾರ ಮೂರು ರಾಜ್ಯಗಳಲ್ಲಿ ಆರು ಕಡೆ ದಾಳಿ ಮಾಡಿದೆ. 200 ಕೋಟಿಗೂ ಅಧಿಕ ಹಣವನ್ನ ಯಂತ್ರಗಳ ಮೂಲಕ ಎಣಿಸಲಾಗಿದೆ. ಬೌದ್ ಡಿಸ್ಟಿಲರಿ ಪ್ರೈವೇಟ್ ಲಿಮಿಟೆಡ್ ನಲ್ಲಿ ತೆರಿಗೆ ವಂಚನೆ ನಡೆದಿದೆ ಎಂಬ ಶಂಕೆಯ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಆದಾಯ ತೆರಿಗೆ ಇಲಾಖೆ ತಂಡದೊಂದಿಗೆ ಸಿ ಐ ಎಸ್ ಎಫ್ ಸಿಬ್ಬಂದಿಯು ಸೇರಿದ್ದಾರೆ.

Dheeraj Sahu ಆದಾಯ ತೆರಿಗೆ ಇಲಾಖೆಯು ಜಾರ್ಖಂಡ್ ಮತ್ತು ಒಡಿಶಾದಲ್ಲಿ ಮದ್ಯ ತಯಾರಿಕಾ ಕಂಪೆನಿ ಬೌದ್ ರಿಸ್ಕಿಲರಿ ಪ್ರೈವೇಟ್ ಲಿಮಿಟೆಡ್ ಮೇಲೆ ದಾಳಿ ನಡೆಸಿದ್ದು ಅಪಾರ ಪ್ರಮಾಣದ ಕರೆನ್ಸಿ ನೋಟುಗಳನ್ನು ವಶಪಡಿಸಿಕೊಂಡಿದೆ.
ಒಡಿಶಾದ ಬೋಲಂಗಿಲ್ ಮತ್ತು ಸಂಬಲ್‌ಪುರ ಮತ್ತು ಜಾರ್ಖಂಡ್‌ ರಾಂಚಿ ಮತ್ತು ಲೋಹರ್ದಗಾದಲ್ಲಿ ಶೋಧ ನಡೆಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...