Sunday, December 7, 2025
Sunday, December 7, 2025

Dheeraj Sahu ಐಟಿ ಯಿಂದ ಬೃಹತ್ ಕಾರ್ಯಾಚರಣೆ: ಸಂಸದರ ಸ್ವಗೃಹದಲ್ಲಿ ₹ 200 ಕೋಟಿಗೂ ಅಧಿಕ ಹಣ ಪತ್ತೆ

Date:

Dheeraj Sahu ಜಾರ್ಖಂಡ್‌ನ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಧೀರಜ್ ಸಾಹು ಮನೆ ಮತ್ತು ಇನ್ನಿತರ ಸಂಸ್ಥಾಪನೆಗಳ ಮೇಲೆ ಆದಾಯ ಕರ ದಾಳಿ ನಡೆಸಿ ಕಂತೆ ಕಂತೆ ನೋಟುಗಳನ್ನು ಜಪ್ತಿ ಮಾಡಿದೆ.
ಇದೀಗ ಈ ಸುದ್ದಿ ಭಾರಿ ಚರ್ಚೆಗೊಳಗಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸ್ವತಹ ಇದಕ್ಕೆ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ .

ಅದಾಯ ತೆರಿಗೆ ಇಲಾಖೆ ಬುಧವಾರ ಮೂರು ರಾಜ್ಯಗಳಲ್ಲಿ ಆರು ಕಡೆ ದಾಳಿ ಮಾಡಿದೆ. 200 ಕೋಟಿಗೂ ಅಧಿಕ ಹಣವನ್ನ ಯಂತ್ರಗಳ ಮೂಲಕ ಎಣಿಸಲಾಗಿದೆ. ಬೌದ್ ಡಿಸ್ಟಿಲರಿ ಪ್ರೈವೇಟ್ ಲಿಮಿಟೆಡ್ ನಲ್ಲಿ ತೆರಿಗೆ ವಂಚನೆ ನಡೆದಿದೆ ಎಂಬ ಶಂಕೆಯ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಆದಾಯ ತೆರಿಗೆ ಇಲಾಖೆ ತಂಡದೊಂದಿಗೆ ಸಿ ಐ ಎಸ್ ಎಫ್ ಸಿಬ್ಬಂದಿಯು ಸೇರಿದ್ದಾರೆ.

Dheeraj Sahu ಆದಾಯ ತೆರಿಗೆ ಇಲಾಖೆಯು ಜಾರ್ಖಂಡ್ ಮತ್ತು ಒಡಿಶಾದಲ್ಲಿ ಮದ್ಯ ತಯಾರಿಕಾ ಕಂಪೆನಿ ಬೌದ್ ರಿಸ್ಕಿಲರಿ ಪ್ರೈವೇಟ್ ಲಿಮಿಟೆಡ್ ಮೇಲೆ ದಾಳಿ ನಡೆಸಿದ್ದು ಅಪಾರ ಪ್ರಮಾಣದ ಕರೆನ್ಸಿ ನೋಟುಗಳನ್ನು ವಶಪಡಿಸಿಕೊಂಡಿದೆ.
ಒಡಿಶಾದ ಬೋಲಂಗಿಲ್ ಮತ್ತು ಸಂಬಲ್‌ಪುರ ಮತ್ತು ಜಾರ್ಖಂಡ್‌ ರಾಂಚಿ ಮತ್ತು ಲೋಹರ್ದಗಾದಲ್ಲಿ ಶೋಧ ನಡೆಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ನಿವೃತ್ತ ಅಧ್ಯಾಪಕರಿಗೆ ಪಂಚಣಿ ಪರಿಷ್ಕರಣೆಯಿಂದ ಅನ್ಯಾಯ, ಸರಿಪಡಿಸಲು ಆಗ್ರಹ

ನಿವೃತ್ತ ಅಧ್ಯಾಪಕರಿಗೆ ಆಗುವ ಅನ್ಯಾಯವನ್ನು ಸರಿಪಡಿಸುವಂತೆ ಜಿಲ್ಲಾ ವಿಶ್ವವಿದ್ಯಾಲಯ ಮತ್ತು ಪದವಿ...

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...