Sunday, August 23, 2026
Sunday, August 23, 2026

Dheeraj Sahu ಐಟಿ ಯಿಂದ ಬೃಹತ್ ಕಾರ್ಯಾಚರಣೆ: ಸಂಸದರ ಸ್ವಗೃಹದಲ್ಲಿ ₹ 200 ಕೋಟಿಗೂ ಅಧಿಕ ಹಣ ಪತ್ತೆ

Date:

Dheeraj Sahu ಜಾರ್ಖಂಡ್‌ನ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಧೀರಜ್ ಸಾಹು ಮನೆ ಮತ್ತು ಇನ್ನಿತರ ಸಂಸ್ಥಾಪನೆಗಳ ಮೇಲೆ ಆದಾಯ ಕರ ದಾಳಿ ನಡೆಸಿ ಕಂತೆ ಕಂತೆ ನೋಟುಗಳನ್ನು ಜಪ್ತಿ ಮಾಡಿದೆ.
ಇದೀಗ ಈ ಸುದ್ದಿ ಭಾರಿ ಚರ್ಚೆಗೊಳಗಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸ್ವತಹ ಇದಕ್ಕೆ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ .

ಅದಾಯ ತೆರಿಗೆ ಇಲಾಖೆ ಬುಧವಾರ ಮೂರು ರಾಜ್ಯಗಳಲ್ಲಿ ಆರು ಕಡೆ ದಾಳಿ ಮಾಡಿದೆ. 200 ಕೋಟಿಗೂ ಅಧಿಕ ಹಣವನ್ನ ಯಂತ್ರಗಳ ಮೂಲಕ ಎಣಿಸಲಾಗಿದೆ. ಬೌದ್ ಡಿಸ್ಟಿಲರಿ ಪ್ರೈವೇಟ್ ಲಿಮಿಟೆಡ್ ನಲ್ಲಿ ತೆರಿಗೆ ವಂಚನೆ ನಡೆದಿದೆ ಎಂಬ ಶಂಕೆಯ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಆದಾಯ ತೆರಿಗೆ ಇಲಾಖೆ ತಂಡದೊಂದಿಗೆ ಸಿ ಐ ಎಸ್ ಎಫ್ ಸಿಬ್ಬಂದಿಯು ಸೇರಿದ್ದಾರೆ.

Dheeraj Sahu ಆದಾಯ ತೆರಿಗೆ ಇಲಾಖೆಯು ಜಾರ್ಖಂಡ್ ಮತ್ತು ಒಡಿಶಾದಲ್ಲಿ ಮದ್ಯ ತಯಾರಿಕಾ ಕಂಪೆನಿ ಬೌದ್ ರಿಸ್ಕಿಲರಿ ಪ್ರೈವೇಟ್ ಲಿಮಿಟೆಡ್ ಮೇಲೆ ದಾಳಿ ನಡೆಸಿದ್ದು ಅಪಾರ ಪ್ರಮಾಣದ ಕರೆನ್ಸಿ ನೋಟುಗಳನ್ನು ವಶಪಡಿಸಿಕೊಂಡಿದೆ.
ಒಡಿಶಾದ ಬೋಲಂಗಿಲ್ ಮತ್ತು ಸಂಬಲ್‌ಪುರ ಮತ್ತು ಜಾರ್ಖಂಡ್‌ ರಾಂಚಿ ಮತ್ತು ಲೋಹರ್ದಗಾದಲ್ಲಿ ಶೋಧ ನಡೆಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...