Sunday, August 23, 2026
Sunday, August 23, 2026

CM Siddharamaih ಅಧಿವೇಶನ ಮುಗಿದ ಬಳಿಕ ಈಡಿಗ ಸಮಾಜದ ಬೇಡಿಕೆಗಳ ಬಗ್ಗೆ ಅಗತ್ಯ ಕ್ರಮ- ಸಿದ್ಧರಾಮಯ್ಯ

Date:

CM Siddharamaih ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆರ್ಯ ಈಡಿಗ, ಬಿಲ್ಲವ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ನಾರಾಯಣ ಗುರುಗಳ ಅಧ್ಯಯನ ಪೀಠ, ಕೋಟಿ ಚನ್ನಯ್ಯನವರ ಥೀಮ್ ಪಾರ್ಕಿಗೆ ನಮ್ಮ ಸರ್ಕಾರ ಹಿಂದೆ 5 ಕೋಟಿ ರೂ.ಗಳ ಅನುದಾನವನ್ನು ಒದಗಿಸಿತ್ತು. ಈ ಪೈಕಿ ಅಧ್ಯಯನ ಪೀಠ ಮಾಡಲಾಗಿಲ್ಲ. ಅದರ ಅನುಷ್ಠಾನದ ಬಗ್ಗೆ ಸರ್ಕಾರ ಗಮನ ಹರಿಸಲಿದೆ ಎಂದರು.

ಹಿಂದುಳಿದ ಜಾತಿಗಳ ಸಂಘಟನೆ, ಶಿಕ್ಷಣ, ಹೋರಾಟದ ಬಗ್ಗೆ ಹಾಗೂ ಈಡಿಗ ಸಮಾಜಕ್ಕೆ ಏನು ಅಗತ್ಯ ಎಂದು ಪ್ರಸ್ತಾಪ ಮಾಡಿದ್ದಾರೆ. ಅನೇಕ ಒತ್ತಾಯ – ಬೇಡಿಕೆಗಳನ್ನು ಸಲ್ಲಿಸಿದ್ದಾರೆ. ವಿಧಾನಮಂಡಲದ ಅಧಿವೇಶನ ನಡೆಯುತ್ತಿರುವುದರಿಂದ ಯಾವುದೇ ಭರವಸೆ ನೀಡಲಾಗುವುದಿಲ್ಲ. ಅಧಿವೇಶನ ಮುಗಿದ ಕೂಡಲೇ ಬೇಡಿಕೆಗಳ ಬಗ್ಗೆ ಸರ್ಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.

CM Siddharamaih 1995 ರಲ್ಲಿ ನಾನು ಹಣಕಾಸಿನ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಇದೇ ರೀತಿ ಸಮಾವೇಶ ನಡೆದಿತ್ತು. ಅಂದು ಕೂಡ ಅರ್ಥಪೂರ್ಣವಾಗಿ ಆಚರಿಸಿದ್ದರು.
ಅಂದಿನ ಮುಖ್ಯಮಂತ್ರಿ ಹೆಚ್.ಡಿ.ದೇವೇಗೌಡ ಅವರೂ ಕೂಡ ಭಾಗವಹಿಸಿದ್ದರು. ಅಂದೂ ಕೂಡ ಬೇಡಿಕೆಗಳನ್ನು ಈಡೇರಿಸಲಾಗಿತ್ತು ಎಂದು ಮಾಹಿತಿ ನೀಡಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...