Saturday, May 16, 2026
Saturday, May 16, 2026

S.N. Chennabasappa ಭದ್ರಾವತಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ತಪ್ಪಿತಸ್ಥರ ಮೇಲೆ ಪೊಲೀಸ್ ಕಠಿಣ ಕ್ರಮ ಕೈಗೊಳ್ಳಬೇಕು- ಶಾಸಕ ಚೆನ್ನಿ

Date:

S.N. Chennabasappa ರಾಜ್ಯಸರ್ಕಾರ ಹಾಗೂ ಕಾಂಗ್ರೆಸ್ಸಿಗರ ಅಕ್ರಮಗಳ ವಿರುದ್ಧ ಧ್ವನಿ ಎತ್ತುವ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹಲ್ಲೆ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಲೇ ಇವೆ.

ಕಲಬುರ್ಗಿ, ಬೆಳಗಾವಿಯ ಪ್ರಕರಣಗಳ ಬೆನ್ನಲೇ ಭದ್ರಾವತಿಯ ನಮ್ಮ ಬಿಜೆಪಿ ಮುಖಂಡ ಗೋಕುಲ್ ಕೃಷ್ಣನ್ ಅವರ ಮೇಲೆ ನಡೆದಿರುವ ಗೂಂಡಾಗಳ ಹಲ್ಲೆ ಆತಂಕಕಾರಿ ಘಟನೆಯಾಗಿದೆ ಎಂದು ಶಿವಮೊಗ್ಗ ಶಾಸಕರಾದ ಎಸ್ಎನ್ ಚೆನ್ನಬಸಪ್ಪ ಅವರು ತಿಳಿಸಿದ್ದಾರೆ.

ಭದ್ರಾವತಿಯಲ್ಲಿ ನಡೆಯುತ್ತಿರುವ ಅಕ್ರಮ ದಂಧೆಗಳಿಗೆ ಸ್ಥಳೀಯ ಶಾಸಕರ ಕೈವಾಡ ಇರುವ ಬಗ್ಗೆ ಜಾಲತಾಣದಲ್ಲಿ ಗೋಕುಲ್ ಕೃಷ್ಣನ್ ಪ್ರಶ್ನಿಸಿದ್ದೇ, ಈ ದಾಳಿ ನಡೆಯಲು ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

S.N. Chennabasappa ಭಾನುವಾರ ತಡರಾತ್ರಿ ನಗರದ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಗೋಕುಲನ ಆರೋಗ್ಯ ವಿಚಾರಿಸಲಾಯಿತು. ಮತ್ತು ತಕ್ಷಣವೇ ಭದ್ರಾತಿಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪೊಲೀಸ್ ಅಧಿಕಾರಿಗಳು ಯಾವುದೇ ಒತ್ತಡಕ್ಕೆ ಮಣಿಯದೆ, ನಮ್ಮ ಕಾರ್ಯಕರ್ತರಿಗೆ ರಕ್ಷಣೆ ನೀಡಬೇಕು, ಹಾಗೂ ತಕ್ಷಣವೇ ದುಷ್ಕರ್ಮಿಗಳನ್ನು ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...