Sunday, August 23, 2026
Sunday, August 23, 2026

Forest Police ಅಕೇಶಿಯಾ ಅಕ್ರಮ ಕಡಿತಲೆ,ಅರಣ್ಯ ಸಂಚಾರಿ ದಳ ಮಿಂಚಿನ ಕಾರ್ಯಾಚರಣೆ

Date:

Forest Police ಅಕ್ರಮವಾಗಿ ಅಕೇಶಿಯ ಮರ ಕಡಿತಲೆ ಮಾಡಿ ದಾಸ್ತಾನು ಮಾಡಿದ್ದ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಲಕ್ಷಾಂತರ ಮೌಲ್ಯದ ನಾಟವನ್ನು ಪೊಲೀಸ್ ಅರಣ್ಯ ಸಂಚಾರಿ ದಳ ವಶಪಡಿಸಿಕೊಂಡ ಘಟನೆ ಹೊಸನಗರ ತಾಲೂಕಿನ ಹೊಸನಾಡು ಗ್ರಾಮದಲ್ಲಿ ನಡೆದಿದೆ.

ಖಚಿತ ಮಾಹಿತಿಯನ್ನು ಆಧರಿಸಿದ ದಾಳಿ ಪೊಲೀಸ್ ಅರಣ್ಯ ಸಂಚಾರಿ ದಳ ಹೊಸನಗರ ತಾಲೂಕಿನ ಹೊಸನಾಡು ಗ್ರಾಮದ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಕಟಾವ್ ಮಾಡಿ ಇರಿಸಿದ್ದ ಲಕ್ಷಾಂತರ ರೂ ಮೌಲ್ಯದ ಅಕೇಶಿಯ ಮರಗಳನ್ನು ವಶಕ್ಕೆ ಪಡೆದು ಆರೋಪಿತರ ಮೇಲೆ ಪ್ರಕರಣ ದಾಖಲಿಸಿದೆ.

Forest Police ದಾಳಿಯಲ್ಲಿ ಪಿಎಸ್ಐ ವಿನಾಯಕ ನೇತೃತ್ವದಲ್ಲಿ ಸಿಬ್ಬಂದಿಯವರಾದ ಗಿರೀಶ, ಕೃಷ್ಣ ವಿಶ್ವನಾಥ್ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...