Friday, April 18, 2025
Friday, April 18, 2025

Forest Police ಅಕೇಶಿಯಾ ಅಕ್ರಮ ಕಡಿತಲೆ,ಅರಣ್ಯ ಸಂಚಾರಿ ದಳ ಮಿಂಚಿನ ಕಾರ್ಯಾಚರಣೆ

Date:

Forest Police ಅಕ್ರಮವಾಗಿ ಅಕೇಶಿಯ ಮರ ಕಡಿತಲೆ ಮಾಡಿ ದಾಸ್ತಾನು ಮಾಡಿದ್ದ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಲಕ್ಷಾಂತರ ಮೌಲ್ಯದ ನಾಟವನ್ನು ಪೊಲೀಸ್ ಅರಣ್ಯ ಸಂಚಾರಿ ದಳ ವಶಪಡಿಸಿಕೊಂಡ ಘಟನೆ ಹೊಸನಗರ ತಾಲೂಕಿನ ಹೊಸನಾಡು ಗ್ರಾಮದಲ್ಲಿ ನಡೆದಿದೆ.

ಖಚಿತ ಮಾಹಿತಿಯನ್ನು ಆಧರಿಸಿದ ದಾಳಿ ಪೊಲೀಸ್ ಅರಣ್ಯ ಸಂಚಾರಿ ದಳ ಹೊಸನಗರ ತಾಲೂಕಿನ ಹೊಸನಾಡು ಗ್ರಾಮದ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಕಟಾವ್ ಮಾಡಿ ಇರಿಸಿದ್ದ ಲಕ್ಷಾಂತರ ರೂ ಮೌಲ್ಯದ ಅಕೇಶಿಯ ಮರಗಳನ್ನು ವಶಕ್ಕೆ ಪಡೆದು ಆರೋಪಿತರ ಮೇಲೆ ಪ್ರಕರಣ ದಾಖಲಿಸಿದೆ.

Forest Police ದಾಳಿಯಲ್ಲಿ ಪಿಎಸ್ಐ ವಿನಾಯಕ ನೇತೃತ್ವದಲ್ಲಿ ಸಿಬ್ಬಂದಿಯವರಾದ ಗಿರೀಶ, ಕೃಷ್ಣ ವಿಶ್ವನಾಥ್ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sonia Gandhi ಸೋನಿಯಾ & ರಾಹುಲ್ ಮೇಲೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ- ಶಿವಮೊಗ್ಗ ಎನ್ಎಸ್ ಯು ಐ ಆರೋಪ- ಪ್ರತಿಭಟನೆ

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

MESCOM ಏಪ್ರಿಲ್ 18 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ...

ದತ್ತಿ ನಿಧಿ ಕಾರ್ಯಕ್ರಮಗಳು ಸಮಾಜಮುಖಿಯಾಗಿರಲಿ-ಮಾನಸ ಶಿವರಾಮಕೃಷ್ಣ

ವಮೊಗ್ಗ ಜಿಲ್ಲಾ ಲೇಖಕಿಯರ ಮತ್ತು ವಾಚಕಿಯರ ಸಂಘದಿಂದ ದತ್ತಿ ಕಾರ್ಯಕ್ರಮ ಆಯೋಜಿಸಲಾಗಿತ್ತು....