Saturday, May 16, 2026
Saturday, May 16, 2026

Hindi Mahasabha Ganapathi ಹಿಂದೂ ಮಹಾಗಣಪತಿ ಸೇವಾ ಸಂಘದ ದಶಮಾನೋತ್ಸವ ಸ್ಮರಣ ಸಂಚಿಕೆ ಲೋಕಾರ್ಪಣೆ

Date:

Hindi Mahasabha Ganapathi ಹಿಂದೂ ಮಹಾಗಣಪತಿಯ ಸೇವಾ ಸಂಘದ ದಶಮಾನೋತ್ಸವದ ಅಂಗವಾಗಿ ಹೊರತಂದಿರುವ ಸ್ಮರಣ ಸಂಚಿಕೆಯನ್ನು ಸೋಮವಾರ ಸಂಜೆ ಮಾಜಿ ಸಚಿವ ಸಿ.ಟಿ.ರವಿ ನಗರದ ಬಸವನಹಳ್ಳಿ ಸಮೀಪ ಹಿಂದೂ ಮಹಾಗಣಪತಿ ಮಂಟಪದಲ್ಲಿ ಲೋಕಾರ್ಪಣೆಗೊಳಿಸಿದರು.

Hindi Mahasabha Ganapathi ಈ ಸಂದರ್ಭದಲ್ಲಿ ಹಿಂದೂ ಮಹಾಗಣಪತಿ ಸೇವಾ ಸಮಿತಿ ಅಧ್ಯಕ್ಷ ಆಟೋ ಶಿವಣ್ಣ, ಕಾರ್ಯದರ್ಶಿ ಕೃಷ್ಣ, ಸದಸ್ಯರಾದ ಸಂತೋಷ್ ಕೋಟ್ಯಾನ್, ಶಶಿ ಆಲ್ದೂರು, ಪ್ರದೀಪ್, ಅಮೀತ್, ಶ್ಯಾಮ್ ವಿ.ಗೌಡ, ವಿಶ್ವ ಹಿಂದೂ ಪರಿಷತ್ ಕಾರ್ಯದರ್ಶಿ ರಂಗನಾಥ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...