Sunday, June 7, 2026
Sunday, June 7, 2026

Hindi Mahasabha Ganapathi ಹಿಂದೂ ಮಹಾಗಣಪತಿ ಸೇವಾ ಸಂಘದ ದಶಮಾನೋತ್ಸವ ಸ್ಮರಣ ಸಂಚಿಕೆ ಲೋಕಾರ್ಪಣೆ

Date:

Hindi Mahasabha Ganapathi ಹಿಂದೂ ಮಹಾಗಣಪತಿಯ ಸೇವಾ ಸಂಘದ ದಶಮಾನೋತ್ಸವದ ಅಂಗವಾಗಿ ಹೊರತಂದಿರುವ ಸ್ಮರಣ ಸಂಚಿಕೆಯನ್ನು ಸೋಮವಾರ ಸಂಜೆ ಮಾಜಿ ಸಚಿವ ಸಿ.ಟಿ.ರವಿ ನಗರದ ಬಸವನಹಳ್ಳಿ ಸಮೀಪ ಹಿಂದೂ ಮಹಾಗಣಪತಿ ಮಂಟಪದಲ್ಲಿ ಲೋಕಾರ್ಪಣೆಗೊಳಿಸಿದರು.

Hindi Mahasabha Ganapathi ಈ ಸಂದರ್ಭದಲ್ಲಿ ಹಿಂದೂ ಮಹಾಗಣಪತಿ ಸೇವಾ ಸಮಿತಿ ಅಧ್ಯಕ್ಷ ಆಟೋ ಶಿವಣ್ಣ, ಕಾರ್ಯದರ್ಶಿ ಕೃಷ್ಣ, ಸದಸ್ಯರಾದ ಸಂತೋಷ್ ಕೋಟ್ಯಾನ್, ಶಶಿ ಆಲ್ದೂರು, ಪ್ರದೀಪ್, ಅಮೀತ್, ಶ್ಯಾಮ್ ವಿ.ಗೌಡ, ವಿಶ್ವ ಹಿಂದೂ ಪರಿಷತ್ ಕಾರ್ಯದರ್ಶಿ ರಂಗನಾಥ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akashavani Bhadravati ಜೂನ್ ತಿಂಗಳ ಪ್ರತೀ ಭಾನುವಾರ ಆಕಾಶವಾಣಿ ಭದ್ರಾವತಿ ಕೇಂದ್ರದ ಮೂಲಕ ” ಜೈಲು ಹಕ್ಕಿಗಳ ಗಾನಸುಧೆ” ಆಲಿಸಿ.

Akashavani Bhadravati ಭದ್ರಾವತಿ ಆಕಾಶವಾಣಿಯಲ್ಲಿ ಜೂನ್ 2026ರ ಪ್ರತಿ ಭಾನುವಾರ ಸಂಜೆ 4.00...

DK Shivakumar ಕೆಂಪೇಗೌಡ ದಿನಾಚರಣೆಯಂದು 15 ಲಕ್ಷ ಸಸಿನೆಡುವ ವಿಶೇಷ ಕಾರ್ಯಕ್ರಮ- ಸೀಎಂ ಡಿ.ಕೆ.ಶಿವಕುಮಾರ್

DK Shivakumar ಎಲ್ಲರೂ ಪರಿಸರವನ್ನು ಕಾಪಾಡುವ ಮೂಲಕ ರಾಜ್ಯವನ್ನು ಹಸಿರಾಗಿಸಬೇಕು. ಪ್ರತಿ ಮನೆಯಲ್ಲಿ...

World Environment Day ಪರಿಸರ ಮಾಲಿನ್ಯ ರಕ್ಷಣೆಗೆ ಕೃತಕ‌ ಬುದ್ಧಿಮತ್ತೆ ಬಳಕೆ ಅಗತ್ಯ- ಜಿ.ಎ.ಹಿರೇಮಠ್.

World Environment Day ಪರಿಸರ ಮಾಲಿನ್ಯದ ಮೂಲಗಳನ್ನು ಪತ್ತೆ ಹಚ್ಚಲು ಹಾಗೂ ನೈಜ,...