Thursday, June 18, 2026
Thursday, June 18, 2026

Dr.Pandit Puttaraja Kavi Gavai ಶ್ರೀವೀರೇಶ್ವರ ಪುಣ್ಯಾಶ್ರಮದಲ್ಲಿ ಯಶಸ್ವಿಯಾದ ಗಾನಲಹರಿ

Date:

Dr.Pandit Puttaraja Kavi Gavai ಶಿವಮೊಗ್ಗ ನಗರದ ಡಾ. ಪಂಡಿತ್ ಪುಟ್ಟರಾಜ ಕವಿ ಗವಾಯಿ ಗಳವರ ಕುರುಡು ಮಕ್ಕಳ ಸಂಗೀತ ವಿದ್ಯಾಲಯ ಮತ್ತು ಶ್ರೀ ವೀರೇಶ್ವರ ಪುಣ್ಯಾಶ್ರಮ ಉಚಿತ ಸಂಸ್ಕೃತ ಪಾಠಶಾಲೆಯಲ್ಲಿ ಗಾನಲಹರಿ 94ನೇ ಅಮಾವಾಸ್ಯೆಯ ಸಂಗೀತ ಸಂಜೆ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.

ಮುದ್ದು ಗಣಪ ಭಜನಾ ಮಂಡಳಿಯಿಂದ ಬಜನಾ ಸೇವೆ ನಡೆಯಿತು. ಆಶ್ರಮದ ಮಕ್ಕಳಾದ ತೇಜಸ್‌ರಿಂದ ಪ್ರಾರ್ಥನೆ ಹಾಗೂ ಖ್ಯಾತ ಯುವ ಗಾಯಕ ಕೃಷ್ಣೇಂದ್ರ ಸಮರ್ಥ್ರಿಂದ ಸಂಗೀತ ಕಾರ್ಯಕ್ರಮ ನಡೆಯಿತು.

Dr.Pandit Puttaraja Kavi Gavai ರಾಜ್ಯ ಪ್ರಶಸ್ತಿ ಪುರಸ್ಕತ ಆರ್.ಬಿ. ಸಂಗಮೇಶ್ವರ ಗವಾಯಿಗಳು ಅಧ್ಯಕ್ಷತೆ ವಹಿಸಿದ್ದರು. ಪ್ರೊ. ಡಾ. ನಂದೀಶ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...