Tuesday, October 1, 2024
Tuesday, October 1, 2024

Actress Leelavati ಚಾಲುಕ್ಯನಗರದ ಯುವಕ ಸಂಘದ ವತಿಯಿಂದ ನಟಿ ಲೀಲಾವತಿ ಅವರಿಗೆ ಶ್ರದ್ಧಾಂಜಲಿ

Date:

Actress Leelavati ಶಿವಮೊಗ್ಗ ಚಾಲುಕ್ಯನಗರದಲ್ಲಿ ಡಿ.09ರಂದು ಚಾಲುಕ್ಯ ಕನ್ನಡ ಯುವಕರ ಸಂಘ ಹಾಗೂ ನಿವಾಸಿಗಳಿಂದ 14ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ಧ್ವಜರೋಹಣವನ್ನು ಚಾಲುಕ್ಯ ಯುವಕ ಸಂಘದ ಗೌರವಾಧ್ಯಕ್ಷರಾದ ಶ್ರೀ ಬಿ.ಎಸ್. ಕೃಷ್ಣಮೂರ್ತಿಯವರು ನೇರವೆರಿಸಿದರು.

Actress Leelavati ಈ ಸಂದರ್ಭದಲ್ಲಿ ಚಾಲುಕ್ಯ ಯುವಕ ಸಂಘದ ಅಧ್ಯಕ್ಷರು, ಸದಸ್ಯರು ಹಾಗೂ ಚಾಲುಕ್ಯನಗರದ ನಿವಾಸಿಗಳು ಭಾಗಿಯಾಗಿದ್ದರು.
ನಮ್ಮನ್ನಗಲಿದ ಹಿರಿಯ ಕಲಾವಿದರಾದ ಶ್ರೀಮತಿ ಲೀಲಾವತಿ ಅಮ್ಮನವರಿಗೆ ಸಂತಾಪ ಸೂಚಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shakahari Film ಶಾಖಾಹಾರಿ ಚಿತ್ರಕ್ಕೆ ಕಾನೂನು ಜಯ

Shakahari Film ಶಿವಮೊಗ್ಗದ ಕೀಳಂಬಿ ಮೀಡಿಯಾ ಲ್ಯಾಬ್ ನಿರ್ಮಿಸಿದ್ದ ಶಾಖಾಹಾರಿ...

Mahatma Gandhi ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ, ಫಲಿತಾಂಶ ಪ್ರಕಟ

Mahatma Gandhi ರಾಷ್ಟ್ರಪಿತ ,ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ...

Yaduveer Wadiyar ಶಿವಮೊಗ್ಗ ಹಬ್ಬ ಯಶಸ್ವಿಗೊಳಿಸಿ- ಸಂಸದ ಯದುವೀರ್

Yaduveer Wadiyar ಪ್ರವಾಸೋದ್ಯಮ ಹಾಗೂ ಜಿಲ್ಲೆಯ ಉದ್ಯಮಿಗಳ ಪ್ರೋತ್ಸಾಹಿಸುವ ದೃಷ್ಟಿಯಿಂದ...

Shivamogga Cycle Club ಸೈಕಲ್ ಅಭ್ಯಾಸವು ಜನಸಾಮಾನ್ಯರ ವ್ಯಾಯಾಮಶಾಲೆ- ಎನ್.ಗೋಪಿನಾಥ್

Shivamogga Cycle Club ಸೈಕಲ್ ಅಭ್ಯಾಸ ಮಾಡುವುದರಿಂದ ಹೃದಯ ಸಂಬಂಧಿ...