Thursday, June 18, 2026
Thursday, June 18, 2026

Department of Forest ಅರಗೊಡಿಗಿಯಲ್ಲಿ ಹೆಬ್ಬಾವು ಪ್ರತ್ಯಕ್ಷ, ಜೋಪಾನವಾಗಿ ಕಾಡೊಳಗೆ ಬಿಟ್ಟ ಅರಣ್ಯ ಸಿಬ್ಬಂದಿ

Date:

Department of Forest ಹೊಸನಗರದಲ್ಲಿ ಅರಣ್ಯ ಅಧಿಕಾರಿಗಳು ಹೆಬ್ಬಾವನ್ನು ರಕ್ಷಿಸಿ ಕಾಡಿಗೆ ಬಿಟ್ಟ ಘಟನೆ ನಡೆದಿದೆ.

ಮಾರುತಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಗೊಡಗಿ ಗ್ರಾಮದಲ್ಲಿ ರೈತನ ಗದ್ದೆಯಲ್ಲಿ ಕಾಣಿಸಿಕೊಂಡ ಹೆಬ್ಬಾವನ್ನು ಸ್ಥಳೀಯ ರೈತ ಮಹೇಶ್ ಅರಣ್ಯ ಇಲಾಖೆಯವರ ಗಮನಕ್ಕೆ ತಂದಿದ್ದು ಹೊಸನಗರ ವಲಯ ಅರಣ್ಯ ಅಧಿಕಾರಿ ರಾಘವೇಂದ್ರ ಅವರ ನೇತೃತ್ವದ ತಂಡ ಸ್ಥಳಕ್ಕೆ ಆಗಮಿಸಿ ಹೆಬ್ಬಾವನ್ನು ರಕ್ಷಿಸಿ ಕಾಡಿಗೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ.

Department of Forest ಈ ಕಾರ್ಯಾಚರಣೆಯಲ್ಲಿ ಚಾಲಕ ಜಗದೀಶ್ ಪ್ರಮುಖ ಪಾತ್ರ ವಹಿಸಿದ್ದು ಜೊತೆಗೆ ಉಪ ವಲಯ ಅರಣ್ಯಾಧಿಕಾರಿ ಅನಿಲ್, ಅರಣ್ಯ ರಕ್ಷಕ ಸುರೇಶ್, ಇವರುಗಳು ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...