Monday, February 2, 2026
Monday, February 2, 2026

B. S. Yediyurappa ಒಂದೇ ಒಂದು ಹೆಜ್ಜೆ ಇಡಲಾಗದ ನಿಷ್ಕ್ರಿಯ ಸರ್ಕಾರ ಈಗಿನ ಕಾಂಗ್ರೆಸ್ ಸರ್ಕಾರ- ಬಿ‌.ಎಸ್.ಯಡಿಯೂರಪ್ಪ

Date:

B. S. Yediyurappa ಜನ ವಿರೋಧಿ, ನಾಡ ವಿರೋಧಿ, ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ
ಬೆಳಗಾವಿಯಲ್ಲಿ ಬೃಹತ್ ಹೋರಾಟ ಸಂಘಟಿಸಲಾಗಿತ್ತು.

ಜನಹಿತ ಮರೆತು ಸರ್ವಾಧಿಕಾರಿ ಧೋರಣೆಯೊಂದಿಗೆ ಕರ್ನಾಟಕದ ಇತಿಹಾಸದಲ್ಲಿ ಅಧಿಕಾರಕ್ಕೆ ಬಂದು 7 ತಿಂಗಳು ಕಳೆದರೂ ಅಭಿವೃದ್ಧಿ ಹಾದಿಯಲ್ಲಿ ಒಂದೇ ಒಂದು ಹೆಜ್ಜೆ ಇಡಲಾಗದ ನಿಷ್ಕ್ರಿಯ ಸರ್ಕಾರವನ್ನು ಈ ರಾಜ್ಯ ಕಂಡಿದ್ದರೆ ಅದು ಇಂದಿನ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ. ರೈತ ವಿದ್ಯಾನಿಧಿ ಹಾಗೂ ಕಿಸಾನ್ ಸಮ್ಮಾನ್ ನಿಧಿ ಕೈಬಿಟ್ಟಿದ್ದಲ್ಲದೇ, ಎಸ್.ಸಿ.ಎಸ್.ಟಿ ಸಮುದಾಯಗಳ ಕಲ್ಯಾಣಕ್ಕೆಂದೇ ಮೀಸಲಿರಿಸಿದ್ದ ಹಣವನ್ನು ಅನ್ಯ ಉದ್ದೇಶಗಳಿಗೆ ಬಳಸಿಕೊಂಡಿರುವ ದಲಿತ ವಿರೋಧಿ ಧೋರಣೆ ಖಂಡಿಸಿ, ರೈತ ಪೀಡಕ, ಜನವಿರೋಧಿ ಸರ್ಕಾರದ ವಿರುದ್ಧ ಹೋರಾಟದ ಕಹಳೆ ಮೊಳಗಿಸಲಾಯಿತು.

ಈ ಸಂದರ್ಭದಲ್ಲಿ ಕೇಂದ್ರೀಯ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ‌ಸದಸ್ಯರಾದ ಶ್ರೀ. ಬಿ.ಎಸ್. ಯಡಿಯೂರಪ್ಪ, ರಾಜ್ಯದ ಬಿಜೆಪಿ ಅಧ್ಯಕ್ಷರಾದ BY ವಿಜಯೇಂದ್ರ,ವಿರೋಧ ಪಕ್ಷ ನಾಯಕರಾದ ಆರ್. ಅಶೋಕ್,
, ಮಾಜಿ ಉಪಮುಖ್ಯಮಂತ್ರಿಗಳಾದ ಕೆ.ಎಸ್. ಯಡಿಯೂರಪ್ಪ ,
, ಶ್ರೀ ಗೋವಿಂದ ಕಾರಜೋಳ,
, B. S. Yediyurappa ಮಾಜಿ ಸಚಿವರು, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...