Sunday, August 2, 2026
Sunday, August 2, 2026

B. S. Yediyurappa ಒಂದೇ ಒಂದು ಹೆಜ್ಜೆ ಇಡಲಾಗದ ನಿಷ್ಕ್ರಿಯ ಸರ್ಕಾರ ಈಗಿನ ಕಾಂಗ್ರೆಸ್ ಸರ್ಕಾರ- ಬಿ‌.ಎಸ್.ಯಡಿಯೂರಪ್ಪ

Date:

B. S. Yediyurappa ಜನ ವಿರೋಧಿ, ನಾಡ ವಿರೋಧಿ, ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ
ಬೆಳಗಾವಿಯಲ್ಲಿ ಬೃಹತ್ ಹೋರಾಟ ಸಂಘಟಿಸಲಾಗಿತ್ತು.

ಜನಹಿತ ಮರೆತು ಸರ್ವಾಧಿಕಾರಿ ಧೋರಣೆಯೊಂದಿಗೆ ಕರ್ನಾಟಕದ ಇತಿಹಾಸದಲ್ಲಿ ಅಧಿಕಾರಕ್ಕೆ ಬಂದು 7 ತಿಂಗಳು ಕಳೆದರೂ ಅಭಿವೃದ್ಧಿ ಹಾದಿಯಲ್ಲಿ ಒಂದೇ ಒಂದು ಹೆಜ್ಜೆ ಇಡಲಾಗದ ನಿಷ್ಕ್ರಿಯ ಸರ್ಕಾರವನ್ನು ಈ ರಾಜ್ಯ ಕಂಡಿದ್ದರೆ ಅದು ಇಂದಿನ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ. ರೈತ ವಿದ್ಯಾನಿಧಿ ಹಾಗೂ ಕಿಸಾನ್ ಸಮ್ಮಾನ್ ನಿಧಿ ಕೈಬಿಟ್ಟಿದ್ದಲ್ಲದೇ, ಎಸ್.ಸಿ.ಎಸ್.ಟಿ ಸಮುದಾಯಗಳ ಕಲ್ಯಾಣಕ್ಕೆಂದೇ ಮೀಸಲಿರಿಸಿದ್ದ ಹಣವನ್ನು ಅನ್ಯ ಉದ್ದೇಶಗಳಿಗೆ ಬಳಸಿಕೊಂಡಿರುವ ದಲಿತ ವಿರೋಧಿ ಧೋರಣೆ ಖಂಡಿಸಿ, ರೈತ ಪೀಡಕ, ಜನವಿರೋಧಿ ಸರ್ಕಾರದ ವಿರುದ್ಧ ಹೋರಾಟದ ಕಹಳೆ ಮೊಳಗಿಸಲಾಯಿತು.

ಈ ಸಂದರ್ಭದಲ್ಲಿ ಕೇಂದ್ರೀಯ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ‌ಸದಸ್ಯರಾದ ಶ್ರೀ. ಬಿ.ಎಸ್. ಯಡಿಯೂರಪ್ಪ, ರಾಜ್ಯದ ಬಿಜೆಪಿ ಅಧ್ಯಕ್ಷರಾದ BY ವಿಜಯೇಂದ್ರ,ವಿರೋಧ ಪಕ್ಷ ನಾಯಕರಾದ ಆರ್. ಅಶೋಕ್,
, ಮಾಜಿ ಉಪಮುಖ್ಯಮಂತ್ರಿಗಳಾದ ಕೆ.ಎಸ್. ಯಡಿಯೂರಪ್ಪ ,
, ಶ್ರೀ ಗೋವಿಂದ ಕಾರಜೋಳ,
, B. S. Yediyurappa ಮಾಜಿ ಸಚಿವರು, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...