Monday, February 2, 2026
Monday, February 2, 2026

Kamla Nehru College ಹೊಸ ತಲೆಮಾರಿಗೆ ರಂಗಭೂಮಿ” ಡಾ.ಎಚ್.ಎಸ್.ಶಿವ ಪ್ರಕಾಶ್ ಅವರಿಂದ ಉಪನ್ಯಾಸ

Date:

Kamala Nehru College ಶಿವಮೊಗ್ಗ ನಗರದ ಬಹುಮುಖಿ ವತಿಯಿಂದ 30ನೇ ಕಾರ್ಯಕ್ರಮವಾಗಿ, ಡಿ. 21ರಂದು ಕವಿ, ನಾಟಕಕಾರ ಡಾ. ಹೆಚ್. ಎಸ್. ಶಿವಪ್ರಕಾಶ್‌ರವರಿಂದ ಹೊಸ ತಲೆಮಾರಿಗೆ ರಂಗಭೂಮಿ ಕುರಿತ ವಿಶೇಷ ಉಪನ್ಯಾಸವನ್ನು ಏರ್ಪಡಿಸಲಾಗಿದೆ.

ಕಮಲಾ ನೆಹರೂ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ರಂಗಕರ್ಮಿ, ವಿಶ್ರಾಂತ ಪ್ರಾಚಾರ್ಯ ಪ್ರೊ. ಎನ್. ಕೆ. ಹಾಲೇಶ್ ವಹಿಸಲಿದ್ದಾರೆ.
ಪರಿಚಯ
ಡಾ. ಹೆಚ್. ಎಸ್. ಶಿವಪ್ರಕಾಶ್‌ರವರು, ನಾಡಿನ ಬಹು ಮುಖ್ಯ ಕವಿಗಳು ಹಾಗೂ ನಾಟಕಕಾರರು. ದೆಹಲಿಯ ಜೆಎನ್‌ಯುನಲ್ಲಿ ಸ್ಕೂಲ್ ಆಫ್ ಆರ್ಟ್ಸ್ ಅಂಡ್ ಆಸ್ಥಟಿಕ್ಸ್ ವಿಭಾಗದಲ್ಲಿ ಪ್ರಾಧ್ಯಾಪಕರಾಗಿರುವ ಇವರು ಜರ್ಮನಿಯ ಟ್ಯಾಗೋರ್ ಕೇಂದ್ರದ ಮುಖ್ಯಸ್ಥರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

Kamala Nehru College ಇವರ ಕವನಗಳು ಹಾಗೂ ನಾಟಕಗಳು ಇಂಗ್ಲಿಷ್, ಫ್ರೆಂಚ್, ಇಟಾಲಿಯನ್, ಸ್ಪಾ÷್ಯನಿಷ್, ಜರ್ಮನ್, ಫೋಲಿಷ್, ಹಿಂದಿ, ಮಲಯಾಳಂ ಮರಾಠಿ ತಮಿಳು ಹಾಗೂ ತೆಲುಗು ಭಾಷೆಗಳಿಗೆ ಭಾಷಾಂತರಗೊಂಡಿವೆ.
ಇವರ ಬಹು ಚಶ್ಚಿತ ನಾಟಕ “ಮಂಟೇಸ್ವಾಮಿ ಕಥಾಪುಸಂಗ” ಕನ್ನಡದ ಹಲವು ಸಂಶೋಧನೆಗಳಿಗೆ ದಾರಿ ಮಾಡಿಕೊಟ್ಟ ಒಂದು ವಿಶಿಷ್ಟ ಕೃತಿ. ಇವರ ಕೃತಿಗಳಲ್ಲಿ ಮಾರ್ಕ್ಸ್ ವಾದ, ಶೈವ, ಆಧ್ಯಾತ್ಮ ಹಾಗೂ ಕಾಶ್ಮೀರಿ ಜೈನ ಪರಂಪರೆಯ ಅಂಶಗಳನ್ನು ಕಾಣಬಹುದಾಗಿದೆ
ರಾಜ್ಯ ಸಾಹಿತ್ಯ ಅಕಾಡೆಮಿ ಪುಶಸ್ತಿ, ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ರ್ಕಾಟಕ ರಾಜ್ಯೋತ್ಸವ ಪುಶಸ್ತಿಗಳು ಇವರಿಗೆ ಸಂದಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...