Monday, December 15, 2025
Monday, December 15, 2025

National Investigation Agency ಬಹುದೊಡ್ಡ ಸ್ಫೋಟಕ್ಕೆ ಸಂಚುಮಾಡಿದ್ದ ಶಂಕಿತ ಉಗ್ರರ ಬಂಧನ

Date:

National Investigation Agency ಕರ್ನಾಟಕ ಸೇರಿ ದೇಶದ ಹಲವು ಕಡೆ ದಾಳಿ ನಡೆಸಿದ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದೊಡ್ಡ ಮಟ್ಟದ ಸ್ಫೋಟಕ್ಕೆ ಸಂಚು ರೂಪಿಸಿದ್ದ 8 ಮಂದಿ ಶಂಕಿತ ಉಗ್ರರನ್ನು ಬಳ್ಳಾರಿಯಲ್ಲಿ ಬಂಧಿಸಿದ್ದಾರೆ .

ಈ ಉಗ್ರರು ಕಾಲೇಜು ಸೇರಿ ಹಲವೆಡೆ ಐಇಡಿ ಬ್ಲಾಸ್ಟ್ ಮಾಡುವುದಕ್ಕೆ ಸಂಚು ರೂಪಿಸಿದ್ದರು ಎನ್ನಲಾಗುತ್ತಿದೆ. ಆರೋಪಿಗಳಿಂದ ಬಾಂಬ್ ತಯಾರಿಕೆಗೆ ಬಳಸುವ ಸಲ್ಫರ್, ಪೊಟಾಷಿಯಂ ನೈಟ್ರೇಟ್, ಗನ್ ಪೌಡರ್, ಶಸ್ತ್ರಾಸ್ತ್ರ ಹಣ ಮತ್ತು ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

National Investigation Agency ಬೆಂಗಳೂರು, ಬಳ್ಳಾರಿ, ಪುಣೆ, ಅಮರಾವತಿ, ಜಮ್ ಶೆಡ್ ಪುರ, ಬೊಕಾರೊ ಹಾಗೂ ದೆಹಲಿಯಲ್ಲಿ ಶಂಕಿತರು ನೆಲೆ ಹೊಂದಿದ್ದರು. ಮೊಬೈಲ್ ಆಪ್ ಬಳಸಿಕೊಂಡು ಮಾತನಾಡುತ್ತಿದ್ದರು. ಆಪ್ ಮೂಲಕವೇ ಕರೆ ಪತ್ರಗಳು ವಿಡಿಯೋ ಆಡಿಯೋ ಗಳನ್ನು ಹಂಚಿಕೊಳ್ಳುತ್ತಿದ್ದರು ಎಂದು ಎನ್ಐಎ ಮೂಲಗಳು ತಿಳಿಸಿವೆ.

ಬಂಧಿತರಲ್ಲಿ ಬಳ್ಳಾರಿ ಆಪರೇಷನ್‌ನ ನೇತೃತ್ವ ವಹಿಸಿದ್ದ ಮೊಹಮ್ಮದ್ ಸುಲೈಮಾನ್ ಕೂಡ ಸೇರಿರುವುದಾಗಿ ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...