Tuesday, February 3, 2026
Tuesday, February 3, 2026

National Investigation Agency ಬಹುದೊಡ್ಡ ಸ್ಫೋಟಕ್ಕೆ ಸಂಚುಮಾಡಿದ್ದ ಶಂಕಿತ ಉಗ್ರರ ಬಂಧನ

Date:

National Investigation Agency ಕರ್ನಾಟಕ ಸೇರಿ ದೇಶದ ಹಲವು ಕಡೆ ದಾಳಿ ನಡೆಸಿದ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದೊಡ್ಡ ಮಟ್ಟದ ಸ್ಫೋಟಕ್ಕೆ ಸಂಚು ರೂಪಿಸಿದ್ದ 8 ಮಂದಿ ಶಂಕಿತ ಉಗ್ರರನ್ನು ಬಳ್ಳಾರಿಯಲ್ಲಿ ಬಂಧಿಸಿದ್ದಾರೆ .

ಈ ಉಗ್ರರು ಕಾಲೇಜು ಸೇರಿ ಹಲವೆಡೆ ಐಇಡಿ ಬ್ಲಾಸ್ಟ್ ಮಾಡುವುದಕ್ಕೆ ಸಂಚು ರೂಪಿಸಿದ್ದರು ಎನ್ನಲಾಗುತ್ತಿದೆ. ಆರೋಪಿಗಳಿಂದ ಬಾಂಬ್ ತಯಾರಿಕೆಗೆ ಬಳಸುವ ಸಲ್ಫರ್, ಪೊಟಾಷಿಯಂ ನೈಟ್ರೇಟ್, ಗನ್ ಪೌಡರ್, ಶಸ್ತ್ರಾಸ್ತ್ರ ಹಣ ಮತ್ತು ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

National Investigation Agency ಬೆಂಗಳೂರು, ಬಳ್ಳಾರಿ, ಪುಣೆ, ಅಮರಾವತಿ, ಜಮ್ ಶೆಡ್ ಪುರ, ಬೊಕಾರೊ ಹಾಗೂ ದೆಹಲಿಯಲ್ಲಿ ಶಂಕಿತರು ನೆಲೆ ಹೊಂದಿದ್ದರು. ಮೊಬೈಲ್ ಆಪ್ ಬಳಸಿಕೊಂಡು ಮಾತನಾಡುತ್ತಿದ್ದರು. ಆಪ್ ಮೂಲಕವೇ ಕರೆ ಪತ್ರಗಳು ವಿಡಿಯೋ ಆಡಿಯೋ ಗಳನ್ನು ಹಂಚಿಕೊಳ್ಳುತ್ತಿದ್ದರು ಎಂದು ಎನ್ಐಎ ಮೂಲಗಳು ತಿಳಿಸಿವೆ.

ಬಂಧಿತರಲ್ಲಿ ಬಳ್ಳಾರಿ ಆಪರೇಷನ್‌ನ ನೇತೃತ್ವ ವಹಿಸಿದ್ದ ಮೊಹಮ್ಮದ್ ಸುಲೈಮಾನ್ ಕೂಡ ಸೇರಿರುವುದಾಗಿ ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...