Sunday, December 14, 2025
Sunday, December 14, 2025

COVID-19 ಕೋವಿಡ್-19 ತಡೆಗಟ್ಟಲು ಸರ್ಕಾರವು ಸಮರೋಪಾದಿ ಕಾರ್ಯಪ್ರವೃತ್ತ- ಸಿದ್ಧರಾಮಯ್ಯ

Date:

COVID-19 ಜಗತ್ತಿನಾದ್ಯಂತ ಕೊರೊನಾ ಮತ್ತೆ ಉಲ್ಬಣಿಸುತ್ತಿದೆ. ರಾಜ್ಯದಲ್ಲಿ ಕೊವಿಡ್ -19 ವೈರಸ್ ಹರಡದಂತೆ ತಡೆಗಟ್ಟಲು ನಮ್ಮ ಸರ್ಕಾರವು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಿದೆ. ನಮ್ಮ ಪ್ರಯತ್ನ ಫಲನೀಡಬೇಕಾದರೆ ಸಾರ್ವಜನಿಕರ ಸಹಕಾರವೂ ಅತಿ ಮುಖ್ಯ.ಜನರ ಆರೋಗ್ಯದ ದೃಷ್ಟಿಯಿಂದ ನಾವು ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದ್ದೇವೆ. ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ.
COVID-19 ನಾವು ನೀವು ಜೊತೆಗೂಡಿ ಕೊರೊನಾ ಸಾಂಕ್ರಾಮಿಕವನ್ನು ಹಿಮ್ಮೆಟ್ಟಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...