Thursday, March 19, 2026
Thursday, March 19, 2026

COVID-19 ಕೋವಿಡ್-19 ತಡೆಗಟ್ಟಲು ಸರ್ಕಾರವು ಸಮರೋಪಾದಿ ಕಾರ್ಯಪ್ರವೃತ್ತ- ಸಿದ್ಧರಾಮಯ್ಯ

Date:

COVID-19 ಜಗತ್ತಿನಾದ್ಯಂತ ಕೊರೊನಾ ಮತ್ತೆ ಉಲ್ಬಣಿಸುತ್ತಿದೆ. ರಾಜ್ಯದಲ್ಲಿ ಕೊವಿಡ್ -19 ವೈರಸ್ ಹರಡದಂತೆ ತಡೆಗಟ್ಟಲು ನಮ್ಮ ಸರ್ಕಾರವು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಿದೆ. ನಮ್ಮ ಪ್ರಯತ್ನ ಫಲನೀಡಬೇಕಾದರೆ ಸಾರ್ವಜನಿಕರ ಸಹಕಾರವೂ ಅತಿ ಮುಖ್ಯ.ಜನರ ಆರೋಗ್ಯದ ದೃಷ್ಟಿಯಿಂದ ನಾವು ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದ್ದೇವೆ. ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ.
COVID-19 ನಾವು ನೀವು ಜೊತೆಗೂಡಿ ಕೊರೊನಾ ಸಾಂಕ್ರಾಮಿಕವನ್ನು ಹಿಮ್ಮೆಟ್ಟಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...