Monday, May 4, 2026
Monday, May 4, 2026

COVID-19 ಕೋವಿಡ್-19 ತಡೆಗಟ್ಟಲು ಸರ್ಕಾರವು ಸಮರೋಪಾದಿ ಕಾರ್ಯಪ್ರವೃತ್ತ- ಸಿದ್ಧರಾಮಯ್ಯ

Date:

COVID-19 ಜಗತ್ತಿನಾದ್ಯಂತ ಕೊರೊನಾ ಮತ್ತೆ ಉಲ್ಬಣಿಸುತ್ತಿದೆ. ರಾಜ್ಯದಲ್ಲಿ ಕೊವಿಡ್ -19 ವೈರಸ್ ಹರಡದಂತೆ ತಡೆಗಟ್ಟಲು ನಮ್ಮ ಸರ್ಕಾರವು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಿದೆ. ನಮ್ಮ ಪ್ರಯತ್ನ ಫಲನೀಡಬೇಕಾದರೆ ಸಾರ್ವಜನಿಕರ ಸಹಕಾರವೂ ಅತಿ ಮುಖ್ಯ.ಜನರ ಆರೋಗ್ಯದ ದೃಷ್ಟಿಯಿಂದ ನಾವು ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದ್ದೇವೆ. ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ.
COVID-19 ನಾವು ನೀವು ಜೊತೆಗೂಡಿ ಕೊರೊನಾ ಸಾಂಕ್ರಾಮಿಕವನ್ನು ಹಿಮ್ಮೆಟ್ಟಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...