Tuesday, October 1, 2024
Tuesday, October 1, 2024

Bhadravathi Murder ಭದ್ರಾವತಿಯಲ್ಲಿ ಹಾಡಹಗಲೇ ಯುವಕನ ಮರ್ಡರ್

Date:

Bhadravathi Murder ಭದ್ರಾವತಿಯಲ್ಲಿ ಹಾಡಹಗಲೇ ಯುವಕನ ಮರ್ಡರ್ಶಿ ವಮೊಗ್ಗದ ಭದ್ರಾವತಿಯಲ್ಲಿ ಹಾಡಹಗಲೇ ಹರಿದ ನೆತ್ತರು.
ಮಾರಕಾಸ್ತ್ರಗಳಿಂದ ವ್ಯಕ್ತಿಯನ್ನು ಕೊಚ್ಚಿ ಕೊಲೆ ಮಾಡಲಾಗಿದೆ.

ಭದ್ರಾವತಿ ತಾಲೂಕು ಹಿರಿಯೂರಿನ ಹೇಮಂತ್ (35) ಕೊಲೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ.

ಭದ್ರಾವತಿಯ ಭದ್ರಾ ವೈನ್ಸ್ ನಲ್ಲಿ ಈ ಘಟನೆ ನಡೆದಿದೆ.
ಮದ್ಯ ಖರೀದಿಗೆ ಹೋದ ವೇಳೆ 6 ಜನರ ತಂಡದಿಂದ ಅಟ್ಯಾಕ್ ಆಗಿದೆ.

ಮಾರಕಾಸ್ತ್ರಗಳಿಂದ ಏಕಾಏಕಿ ಮುಖ ಹಾಗೂ ತಲೆಯ ಭಾಗಕ್ಕೆ ದಾಳಿ ನಡೆಸಿದ್ದಾರೆ.
ಘಟನೆ ಸಂಬಂಧ ಮುಬಾರಕ್, ಕಲೀಲ್, ಸತ್ಯಾನಂದ ,ಸ್ನೇಕ್ ಸತ್ಯರನ್ನು ಎಂಬ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Bhadravathi Murder ಭದ್ರಾವತಿಯಲ್ಲಿ ಹಾಡಹಗಲೇ ಯುವಕನ ಮರ್ಡ ರ್ಘ ಟನೆ ಬಳಿಕ ವರುಣ್, ಮೊಹಮದ್ ಹಾಗೂ ಜೋಶ್ವಾ ಎಸ್ಕೇಪ್ ಆಗಿದ್ದಾರೆ.
ಹಳೇ ವೈಷಮ್ಯದ ಹಿನ್ನೆಲೆ ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...