Tuesday, October 1, 2024
Tuesday, October 1, 2024

Lakshmisha Tholpadi ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Date:

Lakshmisha Tholpadi ಕನ್ನಡದ ಹಿರಿಯ ವಿದ್ವಾಂಸ ಹಾಗೂ ಸಾಹಿತಿ ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಸಂದಿದೆ. ತೋಳ್ಪಾಡಿಯವರು ದಕ್ಷಿಣ ಕನ್ನಡ ದ ಪುತ್ತೂರು ತಾಲೂಕಿನವರಾಗಿದ್ದಾರೆ.

ಮಹಾಭಾರತ ಅನುಸಂಧಾನದ ಭಾರತ ಯಾತ್ರೆ ಕೃತಿಗೆ 2023 ನೇ ಸಾಲಿನ ಅಕಾಡೆಮಿ ಪ್ರಶಸ್ತಿ ನೀಡಲಾಗಿದೆ.
ಮಾರ್ಚ್ 12 ರಂದು ನಡೆಯುವ ಸಮಾರಂಭದಲ್ಲಿ ಲಕ್ಷ್ಮೀಶ್ ತೋಳ್ಪಾಡಿ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಪ್ರಶಸ್ತಿಯು ಒಂದು ಪತ್ರ ಮತ್ತು ಒಂದು ಲಕ್ಷ ರೂಪಾಯಿ ನಗದನ್ನ ಒಳಗೊಂಡಿದೆ.

Lakshmisha Tholpadi ನನ್ನ ಲೇಖನಗಳನ್ನು ಓದಿದವರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಅದೇ ನನಗೆ ತೀವ್ರ ಹರ್ಷವನ್ನುಂಟು ಮಾಡಿದೆ. ನಾನು ಪ್ರಶಸ್ತಿಯ ನಿರೀಕ್ಷೆ ಮಾಡಿರಲಿಲ್ಲ ಎಂದು ಲಕ್ಷ್ಮೀಶ ತೋಳ್ಪಾಡಿ ಅವರು ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...