Friday, April 18, 2025
Friday, April 18, 2025

Lakshmisha Tholpadi ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Date:

Lakshmisha Tholpadi ಕನ್ನಡದ ಹಿರಿಯ ವಿದ್ವಾಂಸ ಹಾಗೂ ಸಾಹಿತಿ ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಸಂದಿದೆ. ತೋಳ್ಪಾಡಿಯವರು ದಕ್ಷಿಣ ಕನ್ನಡ ದ ಪುತ್ತೂರು ತಾಲೂಕಿನವರಾಗಿದ್ದಾರೆ.

ಮಹಾಭಾರತ ಅನುಸಂಧಾನದ ಭಾರತ ಯಾತ್ರೆ ಕೃತಿಗೆ 2023 ನೇ ಸಾಲಿನ ಅಕಾಡೆಮಿ ಪ್ರಶಸ್ತಿ ನೀಡಲಾಗಿದೆ.
ಮಾರ್ಚ್ 12 ರಂದು ನಡೆಯುವ ಸಮಾರಂಭದಲ್ಲಿ ಲಕ್ಷ್ಮೀಶ್ ತೋಳ್ಪಾಡಿ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಪ್ರಶಸ್ತಿಯು ಒಂದು ಪತ್ರ ಮತ್ತು ಒಂದು ಲಕ್ಷ ರೂಪಾಯಿ ನಗದನ್ನ ಒಳಗೊಂಡಿದೆ.

Lakshmisha Tholpadi ನನ್ನ ಲೇಖನಗಳನ್ನು ಓದಿದವರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಅದೇ ನನಗೆ ತೀವ್ರ ಹರ್ಷವನ್ನುಂಟು ಮಾಡಿದೆ. ನಾನು ಪ್ರಶಸ್ತಿಯ ನಿರೀಕ್ಷೆ ಮಾಡಿರಲಿಲ್ಲ ಎಂದು ಲಕ್ಷ್ಮೀಶ ತೋಳ್ಪಾಡಿ ಅವರು ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sonia Gandhi ಸೋನಿಯಾ & ರಾಹುಲ್ ಮೇಲೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ- ಶಿವಮೊಗ್ಗ ಎನ್ಎಸ್ ಯು ಐ ಆರೋಪ- ಪ್ರತಿಭಟನೆ

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

MESCOM ಏಪ್ರಿಲ್ 18 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ...

ದತ್ತಿ ನಿಧಿ ಕಾರ್ಯಕ್ರಮಗಳು ಸಮಾಜಮುಖಿಯಾಗಿರಲಿ-ಮಾನಸ ಶಿವರಾಮಕೃಷ್ಣ

ವಮೊಗ್ಗ ಜಿಲ್ಲಾ ಲೇಖಕಿಯರ ಮತ್ತು ವಾಚಕಿಯರ ಸಂಘದಿಂದ ದತ್ತಿ ಕಾರ್ಯಕ್ರಮ ಆಯೋಜಿಸಲಾಗಿತ್ತು....