Thursday, September 17, 2026
Thursday, September 17, 2026

Nandini Milk Products ನಂದಿನಿ ಉತ್ಪನ್ನ ಬಿಡುಗಡೆ ಸಮಾರಂಭದಲ್ಲಿ ನಟ ಶಿವಣ್ಣ & ಸಿದ್ದರಾಮಯ್ಯ

Date:

Nandini Milk Products 2023ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿರುವ ಖ್ಯಾತ ಚಿಂತಕರು, ಬರಹಗಾರರಾದ ಶ್ರೀ ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
ಉಪನ್ಯಾಸಕ್ಕೆ ನಿಂತರೆ, ಕೇಳುಗರು ತಾಸುಗಟ್ಟಲೆ ಕದಲದೇ ತಮ್ಮ ಮಾತುಗಳನ್ನಾಲಿಸುವಂತೆ ಮಾಡಬಲ್ಲ, ಆಧ್ಯಾತ್ಮ ಚಿಂತಕರು ಹಾಗೂ ಪ್ರಖರ ವಾಗ್ಮಿಗಳಾಗಿರುವ ನಾಡಿನ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನವರಾದ ಮಾನ್ಯ ಲಕ್ಷ್ಮೀಶ ತೋಳ್ಪಾಡಿ ಅವರ ಮಹಾಭಾರತ ಅನುಸಂಧಾನ ಭಾರತಯಾತ್ರೆ ಕೃತಿಗೆ ಈ ಗೌರವ ದೊರೆತಿರುವುದು ಹೆಮ್ಮೆಯ ಸಂಗತಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ Nandini Milk Products ಹಾಗೂ ಶಿಕಾರಿಪುರ ಶಾಸಕರಾದ ಬಿ.ವೈ.ವಿಜಯೇಂದ್ರ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...