Saturday, December 6, 2025
Saturday, December 6, 2025

S.N.Chennabasappa ಹುಂಚದಲ್ಲಿ ಉಜ್ವಲಾ ಯೋಜನೆಯಡಿ ಉಚಿತ ಎಲ್ ಪಿ ಜಿ ಸಂಪರ್ಕ, ಗ್ಯಾಸ್ ಸ್ಟೋವ್ ವಿತರಣೆ

Date:

S.N.Chennabasappa ದೇಶದ ಜನರ ಆರ್ಥಿಕ ಸ್ಥಿತಿ ಸುಧಾರಿಸುವ ಸದುದ್ದೇಶ, ಕೇಂದ್ರ ಸರ್ಕಾರದ 78 ಮಹತ್ವಾಕಾಂಕ್ಷಿ ಯೋಜನೆಗಳನ್ನು ಪ್ರತಿ ಗ್ರಾಮ ಪಂಚಾಯಿತಿಗೆ ತಲುಪಿಸುವ ನಿಟ್ಟಿನಲ್ಲಿ ಹಾಗೂ 2047 ರ ಹೊತ್ತಿಗೆ ಭಾರತ ಆರ್ಥಿಕವಾಗಿ ಸದೃಢವಾಗಬೇಕೆಂಬ ಸಂಕಲ್ಪದೊಂದಿಗೆ ಪ್ರಧಾನಿ ಶ್ರೀನರೇಂದ್ರ ಮೋದಿ ಅವರು ಆರಂಭಿಸಿರುವ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ ಬೃಹತ್ ಅಭಿಯಾನಕ್ಕೆ ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಇಂದು ಜಿಲ್ಲೆಯ ಹುಂಚ ಗ್ರಾಮದಲ್ಲಿ ಚಾಲನೆ ನೀಡಿ, ಫಲಾನುಭವಿಗಳಿಗೆ ಉಜ್ವಲಾ ಯೋಜನೆಯಡಿ ಉಚಿತ ಎಲ್.ಪಿ.ಜಿ. ಸಂಪರ್ಕ, ಗ್ಯಾಸ್ ಸ್ಟೋವ್ ವಿತರಣೆ ಮಾಡಿದರು.

S.N.Chennabasappa ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಗ್ರಾಮ ಪಂಚಾಯಿತಿಯ ಸದಸ್ಯರು ಸೇರಿದಂತೆ ಹಲವಾರು ಮುಖಂಡರು ಹಾಗೂ ಗ್ರಾಮಸ್ಥರು ‌ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...