Friday, August 7, 2026
Friday, August 7, 2026

S.N.Chennabasappa ಹುಂಚದಲ್ಲಿ ಉಜ್ವಲಾ ಯೋಜನೆಯಡಿ ಉಚಿತ ಎಲ್ ಪಿ ಜಿ ಸಂಪರ್ಕ, ಗ್ಯಾಸ್ ಸ್ಟೋವ್ ವಿತರಣೆ

Date:

S.N.Chennabasappa ದೇಶದ ಜನರ ಆರ್ಥಿಕ ಸ್ಥಿತಿ ಸುಧಾರಿಸುವ ಸದುದ್ದೇಶ, ಕೇಂದ್ರ ಸರ್ಕಾರದ 78 ಮಹತ್ವಾಕಾಂಕ್ಷಿ ಯೋಜನೆಗಳನ್ನು ಪ್ರತಿ ಗ್ರಾಮ ಪಂಚಾಯಿತಿಗೆ ತಲುಪಿಸುವ ನಿಟ್ಟಿನಲ್ಲಿ ಹಾಗೂ 2047 ರ ಹೊತ್ತಿಗೆ ಭಾರತ ಆರ್ಥಿಕವಾಗಿ ಸದೃಢವಾಗಬೇಕೆಂಬ ಸಂಕಲ್ಪದೊಂದಿಗೆ ಪ್ರಧಾನಿ ಶ್ರೀನರೇಂದ್ರ ಮೋದಿ ಅವರು ಆರಂಭಿಸಿರುವ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ ಬೃಹತ್ ಅಭಿಯಾನಕ್ಕೆ ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಇಂದು ಜಿಲ್ಲೆಯ ಹುಂಚ ಗ್ರಾಮದಲ್ಲಿ ಚಾಲನೆ ನೀಡಿ, ಫಲಾನುಭವಿಗಳಿಗೆ ಉಜ್ವಲಾ ಯೋಜನೆಯಡಿ ಉಚಿತ ಎಲ್.ಪಿ.ಜಿ. ಸಂಪರ್ಕ, ಗ್ಯಾಸ್ ಸ್ಟೋವ್ ವಿತರಣೆ ಮಾಡಿದರು.

S.N.Chennabasappa ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಗ್ರಾಮ ಪಂಚಾಯಿತಿಯ ಸದಸ್ಯರು ಸೇರಿದಂತೆ ಹಲವಾರು ಮುಖಂಡರು ಹಾಗೂ ಗ್ರಾಮಸ್ಥರು ‌ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...

Car Accident ಸಿಗಂದೂರಿಗೆ ಹೊರಟ ಪ್ರವಾಸಿಗರ ಕಾರು ಚೋರಡಿ ಸೇತುವೆ ಬಳಿ ಪಲ್ಟಿ: ಆರು ಮಂದಿಗೆ ಗಾಯ.

Car Accident  ಶಿವಮೊಗ್ಗ ಜಿಲ್ಲೆಯ ಚೋರಡಿ ಬ್ರಿಡ್ಜ್ ಸಮೀಪ ಈ ಭೀಕರ...