Saturday, June 20, 2026
Saturday, June 20, 2026

CM Siddharamaih ಭೀಕರ ಬರದಿಂದ ತತ್ತರಿಸಿರುವ ರೈತರಿಗೆ₹ 2000 ಮೊದಲ ಕಂತು ಬಿಡುಗಡೆ- ಸಿದ್ಧರಾಮಯ್ಯ

Date:

CM Siddharamaih ಭೀಕರ ಬರದಿಂದ ತತ್ತರಿಸಿರುವ ನಾಡಿನ ರೈತರ ನೆರವಿಗೆ ಧಾವಿಸುವ ಉದ್ದೇಶದಿಂದ ಮೊದಲ ಕಂತಿನ ಬರಪರಿಹಾರವಾಗಿ ರೂ. 2,000 ನಮ್ಮ ಸರ್ಕಾರದ ವತಿಯಿಂದ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಎನ್.ಡಿ.ಆರ್.ಎಫ್ ಅನುದಾನಕ್ಕೆ ಕಾಯದೆ, ರೈತರ ಹಿತಕಾಪಾಡುವ ಏಕೈಕ ಉದ್ದೇಶದಿಂದ ತಕ್ಷಣದ ನೆರವನ್ನು ಘೋಷಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

CM Siddharamaih ಕೃಷಿಯನ್ನು ಲಾಭದಾಯಕ ಉದ್ಯೋಗವಾಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರದ ಪ್ರಾಮಾಣಿಕ ಪ್ರಯತ್ನ ನಿರಂತರವಾಗಿರಲಿದೆ ಎಂಬ ವಾಗ್ದಾನವನ್ನು ರಾಷ್ಟ್ರೀಯ ರೈತರ ದಿನದ ಸಂದರ್ಭದಲ್ಲಿ ನೀಡುತ್ತಿದ್ದೇನೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಪಿಎಂ- ವಿಬಿಆರ್ ವೈ ಯೋಜನೆಯಿಂದ ಉದ್ಯೋಗ ಸೃಷ್ಠಿ- ಬಿ.ವೈ.ರಾಘವೇಂದ್ರ

B.Y. Raghavendra ಪ್ರಧಾನ ಮಂತ್ರಿ ವಿಕಸಿತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ...

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...