Wednesday, October 2, 2024
Wednesday, October 2, 2024

Patanjali Institute of Yoga and Nature ಶಿವಮೊಗ್ಗದಲ್ಲಿ ಕನಕದಾಸ ಜಯಂತಿ ಆಚರಣೆ

Date:

Patanjali Institute of Yoga and Nature ಶಿವಮೊಗ್ಗ ನಗರದ ಕುವೆಂಪುರಂಗಮಂದಿರದಲ್ಲಿ ನಡೆದ ಪತಂಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆ ವತಿಯಿಂದ ಶ್ರೀ ಕನಕದಾಸರ ಜಯಂತೋತ್ಸವ ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರದ ಶ್ರೀ ಮೈಲಾರೇಶ್ವರ ಗೋರವರ ಡಮರುಗ ಕುಣಿತ ಜನಪದ ಕಲತಂಡ ಕೆ ಗೌರವಿಸಿ ಸನ್ಮಾನಿಸಲಾಯಿತು.

Patanjali Institute of Yoga and Nature ಭಾಗವಹಿಸಿದ ಗೊರವರು ನಿಂಗರಾಜ್. ಎನ್. ಮಾಲತೇಶ್.ಸಂಗಮೇಶ್. ಚಂದ್ರಪ್ಪ ಇತ್ಲ. ಸಂತೋಷ್. ಬಸವರಾಜ್. ಮಾಲತೇಶ್. ಚಂದ್ರಪ್ಪ. ಶೇಖರಪ್ಪ ಬೆಳಕಟ್ಟೆ. ಸಂತೋಷ್ ವೀರಣ ಬೆನವಳ್ಳಿ ಪತಂಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆ ಬಳಗಕ್ಕೆ ಶ್ರೀ ಮೈಲಾರೇಶ್ವರ ಗೊರವರ ಢಮರುಗ ಕುಣಿತ ಜಾನಪದ ಕಲಾತಂಡದಿಂದ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...