Monday, February 2, 2026
Monday, February 2, 2026

Karnataka State Press Distributors Union ಪತ್ರಿಕಾ ವಿತರಕರಿಗೆ ಕಲ್ಯಾಣ ಯೋಜನೆ ಒದಗಿಸಬೇಕಾದ ಮಾಹಿತಿಗಳ ವಿವರ

Date:

Karnataka State Press Distributors Union ಶಿವಮೊಗ್ಗ ನಗರ ಪತ್ರಿಕಾ ವಿತರಕರರಿಗೆ ಅತಿ ಶೀಘ್ರದಲ್ಲೇ ( ಕರ್ನಾಟಕ ರಾಜ್ಯ ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆ ) ಕಾರ್ಡನ್ನು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕದಿಂದ ಮಾಡಿಕೊಡಲಾಗುತ್ತದೆ

ಶೀಘ್ರದಲ್ಲೇ ದಾಖಲೆಗಳು ರೆಡಿ ಮಾಡಿಕೊಳ್ಳುವಂತೆ ತಿಳಿಸಲಾಗಿದೆ.

Karnataka State Press Distributors Union 01 ಇ-ಶ್ರಮ ಕಾರ್ಡ ಪೇಪರ್ ಬಾಯ್ಸ್ ಅಂತ ಇರಬೇಕು

02.ಆಧಾರ್ ಕಾರ್ಡ
03.ಬ್ಯಾಂಕ್ ಪಾಸ್ ಬುಕ್ ( ಜೆರಾಕ್ಸ್ ಮತ್ತು ವರ್ಜಿನಲ್‌. ( ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ) ಜಿಲ್ಲಾಧ್ಯಕ್ಷರು ಎನ್. ಮಾಲತೇಶ್ 9901826004
ಉಪಾಧ್ಯಕ್ಷರಾದ ರಾಮು. ಜಿ 9980127838
ಪ್ರಧಾನ ಕಾರ್ಯದರ್ಶಿ ನಜೀರ್ 8867867786 ಇವರನ್ನು ಸಂಪರ್ಕಿಸಬಹುದಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...