Friday, March 20, 2026
Friday, March 20, 2026

Atal Bihari Vajpayee ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ,ಗಣ್ಯರಿಂದ ಪುಷ್ಪನಮನ

Date:

Atal Bihari Vajpayee ಇಂದು ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ .ಈ ದಿನವನ್ನು ಸುಶಾಸನ ದಿನವನ್ನಾಗಿ ಆಚರಿಸಲಾಗುತ್ತದೆ . ವಾಜಪೇಯಿ ಅವರ ಜನ್ಮದಿನದ ಹಿನ್ನೆಲೆ ರಾಷ್ಟ್ರಪತಿಗಳು, ಉಪ ರಾಷ್ಟ್ರಪತಿ, ಪ್ರಧಾನಿ ಮ
ಹಾಗೂ ಗಣ್ಯರು ಅವರಿಗೆ ಸಮಾಧಿಯ ಬಳಿ ತೆರಳಿ ಪುಷ್ಪ ನಮನ ಸಲ್ಲಿಸಿದರು.

ಕೋಟಿ ಕೋಟಿ ಕಾರ್ಯಕರ್ತರ ಮಾರ್ಗದರ್ಶಕರು, ಅಜಾತ ಶತ್ರು, ಭಾರತ ರತ್ನ ಶ್ರದ್ಧೇಯ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದಂದು ಶತ ಶತ ನಮನಗಳು ಎಂದರು.

Atal Bihari Vajpayee ಅವರ ಜನ್ಮದಿನವಾದ ಡಿಸೆಂಬರ್ 25 ನ್ನು 2014 ರಿಂದ ‘ಸುಶಾಸನ ದಿನ’ (ಉತ್ತಮ ಆಡಳಿತ ದಿನ)ವನ್ನಾಗಿ ಆಚರಣೆ ಮಾಡಲಾಗುತ್ತಿದೆ. ಆಡಳಿತವನ್ನು ಪಾರದರ್ಶಕವಾಗಿಸುವುದು ಹಾಗೂ ಪರಿಣಾಮಕಾರಿಯಾಗಿಸುವುದು ಇದರ ಉದ್ದೇಶವಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...