Thursday, June 18, 2026
Thursday, June 18, 2026

CM Siddharamaih ಅನ್ನದಾತರ ಬಗ್ಗೆ ನಾವು ಎಚ್ಚರಿಕೆ & ಗೌರವದಿಂದ ಮಾತಾಡಬೇಕು- ಸಿದ್ಧರಾಮಯ್ಯ

Date:

CM Siddharamaih ಅನ್ನದಾತರಾದ ರೈತರ ಬಗ್ಗೆ ನಾವು ಎಚ್ಚರಿಕೆಯಿಂದ ಮಾತ್ರವಲ್ಲ ಗೌರವದಿಂದ ಮಾತನಾಡಬೇಕು. ಹಗುರ ಮಾತುಗಳ ಮೂಲಕ ರೈತರಿಗೆ ಅವಮಾನವಾಗುವಂತೆ ಮಾಡಬಾರದು. ಇದು ಪ್ರತಿಯೊಬ್ಬರು ಕಡ್ಡಾಯವಾಗಿ ಅನುಸರಿಸಿಕೊಂಡು ಬರಬೇಕಾದ ನೀತಿ ಸಂಹಿತೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸಂಪುಟದ ಸಹೋದ್ಯೋಗಿ ಸಚಿವರಿಗೆ ಮೆದುವಾಗಿ ಎಚ್ಚರಿಕೆ ಕೊಟ್ಟಿದ್ದಾರೆ.

CM Siddharamaih ರೈತ ಕುಟುಂಬದಿಂದ ಬಂದಿರುವ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರಿಗೆ ರೈತರನ್ನು ಅವಮಾನಿಸಬೇಕೆಂಬ ದುರುದ್ದೇಶ ಖಂಡಿತ ಇರಲಾರದು. ತನ್ನ ಜೊತೆಗಿದ್ದ ರೈತರೊಂದಿಗಿನ ಸಲಿಗೆಯಿಂದ ಕೆಲವು ಮಾತುಗಳನ್ನು ಆಡಿದ್ದಾರೆ. ಆದರೆ ಇದು ಸಮಸ್ತ ರೈತ ಸಮುದಾಯಕ್ಕೆ ಅನ್ವಯಮಾಡುವಾಗ ವಿಪರೀತ ಅರ್ಥಕ್ಕೆ ಕಾರಣವಾಗುತ್ತದೆ. ಇದು ಸಲ್ಲದು ಎಂದು ಮುಖ್ಯಮಂತ್ರಿಗಳುಕಿವಿಮಾತು ಹೇಳಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...