Saturday, December 6, 2025
Saturday, December 6, 2025

Madhu Bangarappa ದೇವರ ದಯದಿಂದ ಆರಾಮಾಗಿದ್ದೇನೆ.ಯಾರೂ ಆತಂಕಪಡಬೇಡಿ- ಸಚಿವ ಮಧು ಬಂಗಾರಪ್ಪ

Date:

Madhu Bangarappa ದೇವರ ಹಾಗೂ ತಂದೆತಾಯಿಗಳ ಆಶೀರ್ವಾದದಿಂದ ನಾನು ಆರಾಮಾಗಿದ್ದೇನೆ ಎಂದು ಶಿಕ್ಷಣ ಮತ್ತು ಶಿವಮೊಗ್ಗ ಜಿಲ್ಲಾ‌ಉಸ್ತುವಾರಿ ಸಚಿವ ಎಸ್.ಮಧುಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.

Madhu Bangarappa ಕಾರಿನ ಚಾಲಕ ಸೇರಿದಂತೆ ಎಲ್ಲಾ ಕ್ಷೇಮವಾಗಿದ್ದು,ಯಾರೂ ಸಹ ಆತಂಕ‌,ಗಾಬರಿಯಾಗುವ ಅವಶ್ಯಕತೆಯಿಲ್ಲ.ನನಗಾಗಿ ಹಾರೈಸಿದ ಶುಭಕೋರಿದ ಪ್ರಾರ್ಥಿಸಿದ ನನ್ನೆಲ್ಲ ಮತಬಾಂಧವರಿಗೂ ಹಿತೈಷಿಗಳಿಗೂ ಜಿಲ್ಲಾ ಹಾಗೂ ಮತಕ್ಷೇತ್ರದ ಜನತೆಗೂ,ಅಭಿಮಾನಿಗಳಿಗೂ,ಪಕ್ಷದ ಎಲ್ಲಾ ಕಾರ್ಯಕರ್ತ ಮುಖಂಡರೆಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುವುದಾಗಿ ಸಚಿವರು ಸ್ಪಷ್ಟಪಡಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...