Thursday, February 5, 2026
Thursday, February 5, 2026

Bhumi NGO ಭೂಮಿ ಸಂಸ್ಥೆ ವತಿಯಿಂದ ವಿಶ್ವಮಾನವ ದಿನಾಚರಣೆ

Date:

Bhumi NGO ದುರ್ಗಿಗುಡಿ ಭೂಮಿ ಸಂಸ್ಥೆ ಕಚೇರಿಯಲ್ಲಿ ಕುವೆಂಪು ಅವರ ಜಯಂತಿಯ ಅಂಗವಾಗಿ ವಿಶ್ವಮಾನವ ದಿನಾಚರಣೆ ಆಚರಿಸಲಾಯಿತು.

ಲಕ್ಷ್ಮೀಕಾಂತ್ ಕೇಂದ್ರೀಯ ಕ್ಷೇತ್ರ ಪ್ರಚಾರ ಇಲಾಖೆಯ ಸಂವಹನ ಅಧಿಕಾರಿ, ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕೆ ಜಿ ವೆಂಕಟೇಶ್ ಪತ್ರಕರ್ತರು ಕುವೆಂಪು ಅವರ ಜೀವನ ಚರಿತ್ರೆಯ ಬಗ್ಗೆ ಉಪನ್ಯಾಸ ನೀಡಿದರು.

ಜೆಸಿ ನವೀನ್ ತಲಾರಿ ಅಧ್ಯಕ್ಷತೆವಹಿಸಿದ್ದರು.
ಕಾಮನ್ ಮ್ಯಾನ್ ಸಂಸ್ಥೆಯ ಅಧ್ಯಕ್ಷರಾದ ಗಣೇಶ್ ಬಿಲಿಗಿ, ಪತ್ರಕರ್ತರಾದ ಷಡಕ್ಷರಿ, ನಾಗರಾಜ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...