Thursday, June 18, 2026
Thursday, June 18, 2026

Election Commission Of India ರಾಜ್ಯ ನೈಋತ್ಯ ಶಿಕ್ಷಕರ & ಪದವೀಧರರ ಕ್ಷೇತ್ರದ‌ ಮತದಾರರ ಕರಡು ಪಟ್ಟಿ ಪ್ರಕಟಣೆ

Date:

Election Commission Of India ಕರ್ನಾಟಕ ನೈರುತ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಕರಡು ಮತದಾರರ ಪಟ್ಟಿಗೆ ತಿದ್ದುಪಡಿಗಳ ಪಟ್ಟಿ ಸಿದ್ಧಪಡಿಸಿರುವುದನ್ನು ಸಾರ್ವಜನಿಕರ ಮಾಹಿತಿಗಾಗಿ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ.

Election Commission Of India ಮತದಾರರ ನೋಂದಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿ, ಕೊಡಗು, ಚಿಕ್ಕಮಗಳೂರು, ದಕ್ಷಿಣಕನ್ನಡ, ಉಡುಪಿ, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿಗಳಲ್ಲಿ, ತಹಶೀಲ್ದಾರರುಗಳು ಕಚೇರಿಗಳಲ್ಲಿ, ಮಂಗಳೂರು ಮತ್ತು ಶಿವಮೊಗ್ಗ ಮಹಾನಗರಪಾಲಿಕೆ ಕಚೇರಿಗಳಲ್ಲಿ ಪರಿಶೀಲನೆಗಾಗಿ ಲಭ್ಯವಿರುತ್ತದೆ ಎಂದು ಮತದಾರರ ನೋಂದಣಾಧಿಕಾರಿ ಹಾಗೂ ಕ.ನೈ.ಶಿ ಮತ್ತು ಕ.ನೈ.ಪ.ಕ್ಷೇ ಹಾಗೂ ಪ್ರಾದೇಶಿಕ ಆಯುಕ್ತರು, ಮೈಸೂರು ವಿಭಾಗ, ಮೈಸೂರು ಇವರು ತಿಳಿಸಿದ್ದಾರೆ .

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...