Thursday, March 19, 2026
Thursday, March 19, 2026

Madhu Bangarappa ಶಿಕ್ಷಣ ಸಚಿವರ ವಿರುದ್ಧ ಫೇಸ್ಬುಕ್ ಅವಹೇಳನ ಬರವಣಿಗೆ ಕ್ರಮಕ್ಕೆ ಒತ್ತಾಯ

Date:

Madhu Bangarappa ಶಿಕ್ಷಣ ಸಚಿವರ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣ ದಾಖಲಿಸುವ ಬಗ್ಗೆ ಶರತ್ ಕಲ್ಯಾಣಿ ಎಂಬಾತ ಫೇಸ್ಬುಕ್‌ನಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರ ವಿರುದ್ಧ ಅವಹೇಳನಕಾರಿಯಾಗಿ ಬರೆಯುವ ಮೂಲಕ ತೇಜೋವಧೆ ಮಾಡಿದ್ದಾರೆ . ಅವರ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ಶಿವಮೊಗ್ಗದ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಒತ್ತಾಯಿಸಲಾಯಿತು.

ಸಚಿವರಿಗೆ ಅವಮಾನ ಮಾಡಿರುವ ಶರತ್ ಕಲ್ಯಾಣಿ ಎಂಬಾತನ ವಿರುದ್ಧ ಎಫ್‌ಐಆರ್ ದಾಖಲಿಸಿ, ತಕ್ಷಣವೇ ಬಂಧಿಸಬೇಕು ಹಾಗೂ ಈತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೈಬರ್ ಅಪರಾಧ ವಿಭಾಗಕ್ಕೆ ಮನವಿ ಸಲ್ಲಿಸಲಾಯಿತು.

Madhu Bangarappa ಈ ಸಂದರ್ಭದಲ್ಲಿ ಶಿವಮೊಗ್ಗ ದಕ್ಷಿಣ ಬ್ಲಾಕ್ ಅಧ್ಯಕ್ಷ ರಾದ ವಿನಯ್ ತಾಂದ್ಲೆ. ಹಾಗೂ ಯುವ ಕಾಂಗ್ರೆಸ್ ಮುಖಂಡರಾದ ಡಾ.ಶರತ್ ಮರಿಯಪ್ಪ NSUI ನ ರಾಜ್ಯ ಕಾರ್ಯದರ್ಶಿ ಬಾಲಾಜಿ ಹೆಚ್ ಎಸ್. ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ್ ಆಟೋಕ್.ಭರತ್ ದರ್ಶನ್. ಮಂಜುನಾಥ್ ಸೊರಬ. ದರ್ಶನ್.ಬಿ. ಜಗದೀಶ್. ಕಿಸಾನ್ ಸೆಲ್ ಅಧ್ಯಕ್ಷ ರಾದ
ಗಿರೀಶ್. ಪ್ರದೀಪ್. ಸುಕೇಶ್ .ಜಿ ಕಾಂಗ್ರೆಸ್ ಪದವೀಧರ ಘಟಕದ ಅರ್ಜುನ ಪಂಡಿತ್.ಪುನೀಲ್ .ನವೀನ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...