S N Channabasappa ಇದೇ ತಿಂಗಳ ಜನವರಿ 22ರಂದು ಅಯೋಧ್ಯೆಯಲ್ಲಿ ಭವ್ಯವಾದ ಶ್ರೀ ರಾಮ ಮಂದಿರ ಉದ್ಘಾಟನೆಯಾಗಲಿದೆ. ಇದೇ ಸಂದರ್ಭದಲ್ಲಿ ವಾರ್ಡ್ ನಂಬರ್ 1ರ ಬೊಮ್ಮನಕಟ್ಟೆ ಹಾಗೂ ಸೋಮಿನಕೊಪ್ಪ ಭಾಗದಲ್ಲಿ ಅಯೋಧ್ಯೆ ಶ್ರೀ ರಾಮ ಮಂದಿರದ ಮಂತ್ರಾಕ್ಷತೆ ಹಾಗೂ ಕರಪತ್ರಗಳನ್ನು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಮನೆಮನೆಗಳಿಗೆ ವಿತರಿಸುವ ಅಭಿಯಾನಕ್ಕೆ ಶಿವಮೊಗ್ಗ ನಗರದ ಶಾಸಕರಾದ ಎಸ್ .ಎನ್ ಚನ್ನಬಸಪ್ಪ ಅವರು ಆ ಭಾಗದ ಕಾರ್ಯಕರ್ತರು ಹಾಗೂ ಮುಖಂಡರ ಉಪಸ್ಥಿತಿಯಲ್ಲಿ ಚಾಲನೆ S N Channabasappa ನೀಡಿದರು.

