Monday, December 15, 2025
Monday, December 15, 2025

AIR Bhadravati ಸ್ವಚ್ಛತೆಯೆಡೆಗೆ ನಮ್ಮ ಪಯಣ- ಬಾನುಲಿ ಸರಣಿ

Date:

AIR Bhadravati ಆಕಾಶವಾಣಿ ಭದ್ರಾವತಿ ಕೇಂದ್ರದಿಂದ ಜ. 03 ರಿಂದ ಪ್ರತಿ ಬುಧವಾರ ಬೆಳಗ್ಗೆ 8.30ಕ್ಕೆ ‘ಸ್ವಚ್ಛತೆಯೆಡೆಗೆ ನಮ್ಮ ಪಯಣ’ ಸ್ವಚ್ಛಭಾರತ ಅಭಿಯಾನ ಕುರಿತ ವಿಶೇಷ ಸರಣಿ ಕಾರ್ಯಕ್ರಮ ಪ್ರಸಾರವಾಗಲಿದೆ.

ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ಗ್ರಾಮ ಪಂಚಾಯತಿಯ ಪಿ.ಡಿ.ಓಗಳು ಮತ್ತು ಫಲಾನುಭವಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳಲಿದ್ದಾರೆ.

ಮೊದಲ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯತಿಯ ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ ಅವರೊಡನೆ ವಿಶೇಷ ಸಂದರ್ಶನ ಪ್ರಸಾರವಾಗಲಿದೆ.

AIR Bhadravati ಈ ಕಾರ್ಯಕ್ರಮ ಭದ್ರಾವತಿ ಆಕಾಶವಾಣಿ FM103.5 ಹಾಗೂ MW675Khz ನಲ್ಲಿ ಹಾಗೂ ವಿಶ್ವದಾದ್ಯಂತ Prasarabharati ‘newsonair’ App ನಲ್ಲಿ ಭದ್ರಾವತಿ ಕೇಂದ್ರ ಮೂಲಕ ಪ್ರಸಾರ ಸಮಯದಲ್ಲಿ ಕೇಳಬಹುದು ಹಾಗೂ ಪ್ರಸಾರ ನಂತರ ಆಕಾಶವಾಣಿ ಭದ್ರಾವತಿ ಯುಟ್ಯೂಬ್ ಚಾನಲ್‍ನಲ್ಲಿ ಕೇಳಬಹುದಾಗಿದೆ ಎಂದು ಕಾರ್ಯಕ್ರಮ ಮುಖ್ಯಸ್ಥ ಎಸ್.ಆರ್.ಭಟ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...