Wednesday, September 16, 2026
Wednesday, September 16, 2026

Shivamogga News ಶಿವಮೊಗ್ಗ ಅಡಿಕೆ ವರ್ತಕರ ಸಂಘದ ಅಧ್ಯಕ್ಷರಾಗಿ ಮಾದೇಶ್ ಹೆಗ್ಡೆ ಆಯ್ಕೆ

Date:

Shivamogga News ಶಿವಮೊಗ್ಗ ಅಡಿಕೆ ವರ್ತಕರ ಸಂಘದ ಕಾರ್ಯಕಾರಿ ಮಂಡಳಿಗೆ ಮುಂದಿನ ಮೂರು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಮಾದೇಶ್ ಹೆಗ್ಡೆ. ಎನ್.ಎ. ಹಾಗೂ ಕಾರ್ಯದರ್ಶಿಯಾಗಿ ಮಲ್ಲಿಕಾರ್ಜುನ ಆಯ್ಕೆ ಆಗಿದ್ದಾರೆ.

Shivamogga News ಉಪಾಧ್ಯಕ್ಷರಾಗಿ ಮಲ್ಲಿಕಾರ್ಜುನ, ಕಾರ್ಯದರ್ಶಿ- ಮಲ್ಲಿಕಾರ್ಜುನ, ಸಹಕಾರ್ಯದರ್ಶಿ- ಅನೂಪ ಪ್ರಸಾದ್, ಖಜಾಂಚಿ- ವಿಜಯ ಕುಮಾರ್, ನಿರ್ದೇಶಕರಾಗಿ ಶಂಕರಪ್ಪ , ಜಯರಾಮ್ ಜಿ ಕಿಮ್ಮನೆ, ಸತೀಶ, ಅನಿಲ್ ಕುಮಾರ್, ಶರತ್, ಸಿದ್ಧಾರ್ಥ್ ಪಿ ಶಾಸ್ತ್ರಿ ಇವರುಗಳು ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...